ಬುಧವಾರ, 24 ಡಿಸೆಂಬರ್ 2025
×
ADVERTISEMENT
ADVERTISEMENT

'ಭೂ ಒಡೆತನ’ ಯೋಜನೆ: ಭೂಮಿ ಸ್ಥಿತಿ ತಿಳಿಯಲು ಸಮಿತಿ

ಯೋಜನೆ ಅನುಷ್ಠಾನದಲ್ಲಿ ಅಕ್ರಮವಾಗಿರುವ ಆರೋಪ | ನೈಜತೆ ಪರಿಶೀಲಿಸಲು ಮುಂದಾದ ಜಿಲ್ಲಾಧಿಕಾರಿ
ಹರಿಶಂಕರ್‌ ಆರ್‌.
Published : 24 ಡಿಸೆಂಬರ್ 2025, 2:34 IST
Last Updated : 24 ಡಿಸೆಂಬರ್ 2025, 2:34 IST
ಫಾಲೋ ಮಾಡಿ
Comments
ಭೂ ಒಡೆತನ ಯೋಜನೆಯಲ್ಲಾಗಿರುವ ಅಕ್ರಮಗಳ ಬಗ್ಗೆ ದೂರುಗಳು ಬಂದಿವೆ. ಇದರ ನೈಜತೆ ಪರಿಶೀಲಿಸುವ ಸಲುವಾಗಿಯೇ ತನಿಖಾ ತಂಡ ರಚನೆ ಮಾಡಲಾಗಿದೆ. ಭೂಮಿ ನಿಗದಿತ ಉದ್ದೇಶಕ್ಕೆ ಬಳಕೆಯಾಗುತ್ತಿಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ.
ನಾಗೇಂದ್ರ ಪ್ರಸಾದ್‌ ಕೆ. ಜಿಲ್ಲಾಧಿಕಾರಿ ಬಳ್ಳಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT