ಹಂಪಿ ಕನ್ನಡ ವಿಶ್ವವಿದ್ಯಾಲಯ:ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಆಯೋಜಿಸಿದ್ದ ಸದ್ಭಾವನಾ ದಿನಾಚರಣೆಯಲ್ಲಿ ಕುಲಪತಿ ಪ್ರೊ. ಸ.ಚಿ. ರಮೇಶ ಪ್ರತಿಜ್ಞಾ ವಿಧಿ ಬೋಧಿಸಿದರು. ಕುಲಸಚಿವ ಪ್ರೊ. ಎ. ಸುಬ್ಬಣ್ಣ ರೈ, ವಿಜ್ಞಾನ ನಿಕಾಯದ ಡೀನ್ ಮಾಧವ ಪೆರಾಜೆ, ಎನ್.ಎಸ್.ಎಸ್ ಘಟಕದ ಸಂಯೋಜನಾ ಅಧಿಕಾರಿ ಅಮರೇಶ ಯತಗಲ್, ಉಪಕುಲಸಚಿವ ಎ. ವೆಂಕಟೇಶ, ಸಹಾಯಕ ಕುಲಸಚಿವ ಗುರುಬಸಪ್ಪ ಇದ್ದರು.