<p><strong>ಹರಪನಹಳ್ಳಿ:</strong> ‘ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಬೂತ್ ಹಂತದಲ್ಲಿ ಕೆಲಸ ಮಾಡಿ’ ಎಂದು ದಾವಣಗೆರೆ ಲೋಕಸಭೆ ಕ್ಷೇತ್ರದ ವಿಸ್ತಾರಕ ಮಂಜುನಾಥ ಕನಕಗಿರಿ ಹೇಳಿದರು.</p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಮಂಡಲ ಪದಾಧಿಕಾರಿಗಳನ್ನು ಶೀಘ್ರ ರಚಿಸಿ, ಕಾರ್ಯಕರ್ತರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹಕಾರ ಪ್ರಕೋಷ್ಟ ಸಹ ಸಂಚಾಲಕ ಜಿ.ನಂಜನಗೌಡ, ಜಿಲ್ಲಾ ಉಪಾಧ್ಯಕ್ಷ ಚೆನ್ನನಗೌಡ, ಮುಖಂಡರಾದ ಎಂ.ಪಿ.ನಾಯ್ಕ, ಬಾಗಳಿ ಕೊಟ್ರೇಶಪ್ಪ, ಆರುಂಡಿ ನಾಗರಾಜ, ಎಚ್.ಎಂ.ಅಶೋಕ, ಸತ್ತೂರು ಹಾಲೇಶ, ಕಣಿವಿಹಳ್ಳಿ ಮಂಜುನಾಥ, ಎಲ್.ಮಂಜನಾಯ್ಕ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ‘ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಬೂತ್ ಹಂತದಲ್ಲಿ ಕೆಲಸ ಮಾಡಿ’ ಎಂದು ದಾವಣಗೆರೆ ಲೋಕಸಭೆ ಕ್ಷೇತ್ರದ ವಿಸ್ತಾರಕ ಮಂಜುನಾಥ ಕನಕಗಿರಿ ಹೇಳಿದರು.</p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಮಂಡಲ ಪದಾಧಿಕಾರಿಗಳನ್ನು ಶೀಘ್ರ ರಚಿಸಿ, ಕಾರ್ಯಕರ್ತರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹಕಾರ ಪ್ರಕೋಷ್ಟ ಸಹ ಸಂಚಾಲಕ ಜಿ.ನಂಜನಗೌಡ, ಜಿಲ್ಲಾ ಉಪಾಧ್ಯಕ್ಷ ಚೆನ್ನನಗೌಡ, ಮುಖಂಡರಾದ ಎಂ.ಪಿ.ನಾಯ್ಕ, ಬಾಗಳಿ ಕೊಟ್ರೇಶಪ್ಪ, ಆರುಂಡಿ ನಾಗರಾಜ, ಎಚ್.ಎಂ.ಅಶೋಕ, ಸತ್ತೂರು ಹಾಲೇಶ, ಕಣಿವಿಹಳ್ಳಿ ಮಂಜುನಾಥ, ಎಲ್.ಮಂಜನಾಯ್ಕ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>