<p><strong>ಬಳ್ಳಾರಿ:</strong> ಬಳ್ಳಾರಿ ತಾಲ್ಲೂಕಿನ 13, ಸಂಡೂರು ತಾಲ್ಲೂಕಿನ 1 ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಶುಕ್ರವಾರ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಸಂಗ್ರಹಿಸಿದರು.</p>.<p>‘15ನೇ ಹಣಕಾಸು ಆಯೋಗದ ಅನುದಾನದ ಬಳಕೆ ಕುರಿತು ದಾಖಲೆಗಳನ್ನು ಪರಿಶೀಲಿಸಿ, ವಶಕ್ಕೆ ಪಡೆದು ರವಾನಿಸಲು ಕೇಂದ್ರ ಕಚೇರಿಯಿಂದ ವಾರೆಂಟ್ ಬಂದಿತ್ತು. ಅದರಂತೆ ಕ್ರಮವಹಿಸಿದ್ದೇವೆ’ ಎಂದು ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಬಳ್ಳಾರಿ ತಾಲ್ಲೂಕಿನ 13, ಸಂಡೂರು ತಾಲ್ಲೂಕಿನ 1 ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಶುಕ್ರವಾರ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಸಂಗ್ರಹಿಸಿದರು.</p>.<p>‘15ನೇ ಹಣಕಾಸು ಆಯೋಗದ ಅನುದಾನದ ಬಳಕೆ ಕುರಿತು ದಾಖಲೆಗಳನ್ನು ಪರಿಶೀಲಿಸಿ, ವಶಕ್ಕೆ ಪಡೆದು ರವಾನಿಸಲು ಕೇಂದ್ರ ಕಚೇರಿಯಿಂದ ವಾರೆಂಟ್ ಬಂದಿತ್ತು. ಅದರಂತೆ ಕ್ರಮವಹಿಸಿದ್ದೇವೆ’ ಎಂದು ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>