ಆಂಧ್ರಪ್ರದೇಶದ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿರುವ ಚೆಕ್ಪೋಸ್ಟ್ನಲ್ಲಿ ಗಡಿಭಾಗದಿಂದ ನಿತ್ಯ ನೂರಾರು ವಾಹನಗಳು ಬಳ್ಳಾರಿಗೆ ಎಂಟ್ರಿ ಕೊಡುತ್ತವೆ, ಇವುಗಳ ದಾಖಲೆ ಗಳ ಪರಿಶೀಲನೆಯ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ. ದಾಖಲೆಗಳನ್ನು ಸರಿಯಾಗಿ ಚೆಕ್ ಮಾಡುತ್ತಿಲ್ಲ, ತಪಾಸಣೆಯ ನೆಪದಲ್ಲಿ ಹಣ ಪಡೆಯುತ್ತಾರೆಂಬ ಎಂಬ ಆರೋಪದ ಹಿನ್ನಲೆ ಯಲ್ಲಿ ಲೋಕಾಯುಕ್ತ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ ಎಂದು ಹೇಳಾಗುತ್ತಿದೆ.