ಕುಲಪತಿ ಪ್ರೊ. ಸ.ಚಿ. ರಮೇಶ, ‘ಮಹಾವೀರರ ಕ್ರಾಂತಿಕಾರಕ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ. ಇಂದಿನ ಕಾಲಘಟ್ಟದಲ್ಲಿ ಹಿಂಸೆ ತಾಂಡವವಾಡುತ್ತಿದೆ. ಭಗವಾನ್ ಮಹಾವೀರರ ಚಿಂತನೆಗಳ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲು ಶ್ರಮಿಸಬೇಕಿದೆ’ ಎಂದು ಹೇಳಿದರು.
ಕುಲಸಚಿವ ಅಶೋಕಕುಮಾರ ರಂಜೇರೆ,ಅಭೇರಾಜ್ ಬಲ್ಡೋಟ್ ಜೈನ ಅಧ್ಯಯನ ಪೀಠದ ಸಂಚಾಲಕ ಎಲ್. ಶ್ರೀನಿವಾಸ, ಮಾನವಶಾಸ್ತ್ರ ಅಧ್ಯಯನ ವಿಭಾಗ ಪ್ರಾಧ್ಯಾಪಕ ತಾರಿಹಳ್ಳಿ ಹನುಮಂತಪ್ಪ, ಸಂಶೋಧನಾ ವಿದ್ಯಾರ್ಥಿ ಜಿ. ಗೋಣಿಬಸಪ್ಪ ಇದ್ದರು