<p><strong>ಸಿರುಗುಪ್ಪ</strong>: ನಗರದ ಹಳೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಬೆಳಗಿನ ಜಾವ ಹಾಲು ಮತ್ತು ತುಪ್ಪದ ಹಾಗೂ ವಿವಿಧ ಫಲಗಳ ಅಭಿಷೇಕ ನಡೆಸಿ, ಬಗೆಬಗೆಯ ಹೂವುಗಳಿಂದ ಅಲಂಕರಿಸಿ ಮಹಾಮಂಗಳಾರತಿ ಜರುಗಿತು.</p>.<p>ವ್ರತ ನಿರತ ಅಯ್ಯಪ್ಪ ಮಾಲಾಧಾರಿಗಳು ಇರುಮುಡಿ ಹೊತ್ತು ಶಬರಿಗಿರಿಗೆ ಪಯಣ ಬೆಳೆಸಿದರು. ಸಂಜೆ ದೇವಸ್ಥಾನದ ಆವರಣದಲ್ಲಿ ಮಡಿ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಜರುಗಿತು. ಮಕರ ಜ್ಯೋತಿ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ನಗರದ ಹಳೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಬೆಳಗಿನ ಜಾವ ಹಾಲು ಮತ್ತು ತುಪ್ಪದ ಹಾಗೂ ವಿವಿಧ ಫಲಗಳ ಅಭಿಷೇಕ ನಡೆಸಿ, ಬಗೆಬಗೆಯ ಹೂವುಗಳಿಂದ ಅಲಂಕರಿಸಿ ಮಹಾಮಂಗಳಾರತಿ ಜರುಗಿತು.</p>.<p>ವ್ರತ ನಿರತ ಅಯ್ಯಪ್ಪ ಮಾಲಾಧಾರಿಗಳು ಇರುಮುಡಿ ಹೊತ್ತು ಶಬರಿಗಿರಿಗೆ ಪಯಣ ಬೆಳೆಸಿದರು. ಸಂಜೆ ದೇವಸ್ಥಾನದ ಆವರಣದಲ್ಲಿ ಮಡಿ ರಥೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಜರುಗಿತು. ಮಕರ ಜ್ಯೋತಿ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>