ಮರಿಯಮ್ಮನಹಳ್ಳಿಯ ದುರ್ಗಾದಾಸ್ ಕಲಾಮಂದಿರದಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕøತ ಹಿರಿಯ ರಂಗಕಲಾವಿದೆ ಕೆ.ನಾಗರತ್ನಮ್ಮ ಅವರ ಅಭಿನಂದನಾ ಗ್ರಂಥ ‘ರಂಗಸಿರಿ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅಮೃತಹಳ್ಳಿಯ ತಲಕಾವೇರಿ ಲೇಔಟ್ ಮಕ್ಕಳ ಸಂಘದ ವತಿಯಿಂದ ‘ಕಿಂದರಿಜೋಗಿ’ ನಾಟಕ ಪ್ರದರ್ಶನಗೊಂಡಿತು.