<p><strong>ಕುರುಗೋಡು</strong>: ಇಲ್ಲಿಗೆ ಸಮೀಪದ ಸಿದ್ದರಾಂಪುರ ಗ್ರಾಮದಲ್ಲಿ ಕದಳೀವನ ಸಿದ್ದೇಶ್ವರ ತಾತನವರ 19ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಡಿ.26ರಂದು ಉಚಿತ ಸಾಮೂಹಿಕ ವಿವಾಹ ಮತ್ತು ಜಂಗಮ ವಟುಗಳಿಗೆ ಶಿವಧೀಕ್ಷೆ ಕಾರ್ಯಕ್ರಮ ಆಯೋಜಿಸಿದೆ.</p>.<p>ಆಸಕ್ತರು ಡಿ.20ರ ಒಳಗಾಗಿ ಹೆಸರು ನೋಂದಾಯಿಸಿಕೊಂಡು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶ್ರೀಮಠದ ಪೀಠಾಧಿಪತಿ ಚಿದಾನಂದ ತಾತನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಹೆಚ್ಚಿನ ಮಾಹಿತಿಗೆ 99808 65722, 99026 55029, 99801 20244, 77608 79023, 99012 80734 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು</strong>: ಇಲ್ಲಿಗೆ ಸಮೀಪದ ಸಿದ್ದರಾಂಪುರ ಗ್ರಾಮದಲ್ಲಿ ಕದಳೀವನ ಸಿದ್ದೇಶ್ವರ ತಾತನವರ 19ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಡಿ.26ರಂದು ಉಚಿತ ಸಾಮೂಹಿಕ ವಿವಾಹ ಮತ್ತು ಜಂಗಮ ವಟುಗಳಿಗೆ ಶಿವಧೀಕ್ಷೆ ಕಾರ್ಯಕ್ರಮ ಆಯೋಜಿಸಿದೆ.</p>.<p>ಆಸಕ್ತರು ಡಿ.20ರ ಒಳಗಾಗಿ ಹೆಸರು ನೋಂದಾಯಿಸಿಕೊಂಡು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶ್ರೀಮಠದ ಪೀಠಾಧಿಪತಿ ಚಿದಾನಂದ ತಾತನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಹೆಚ್ಚಿನ ಮಾಹಿತಿಗೆ 99808 65722, 99026 55029, 99801 20244, 77608 79023, 99012 80734 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>