ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಎಸ್.ವೈ ಸೋಮಶೇಖರ, ಸಹಾಯಕ ಗ್ರಂಥಪಾಲಕ ಶಂಕರಗೌಡ, ಪ್ರಾಧ್ಯಾಪಕ ಎಸ್.ಕೆ. ಲೋಕೇಶ, ಸಂತೋಷ ಕುಮಾರ ಚಿನ್ನಣ್ಣವರ, ಸಿದ್ದಾರ್ಥ, ಮಾಧ್ಯಮ ಅಧ್ಯಯನ ಕೇಂದ್ರದ ಮುಖ್ಯಸ್ಥ ಬಿ.ಟಿ ಮುದ್ದೇಶ, ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಶಿವಕುಮಾರ ಕಣಸೋಗಿ, ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ವಿ. ರಾಕೇಶ್ ತಾಳಿಕೋಟೆ ಇದ್ದರು.