<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಮೈಲಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಸ್ವಚ್ಛತಾ ಕಾರ್ಯ ನಡೆಯಿತು.</p>.<p>ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ ಶೆಟ್ಟಿ ಮಾತನಾಡಿ, ‘ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸೂಚನೆಯಂತೆ ನಾಡಿನ ದೇವಾಲಯ, ಧಾರ್ಮಿಕ ಕ್ಷೇತ್ರಗಳಲ್ಲಿ ಎರಡು ಬಾರಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಆಗಸ್ಟ್ 15ರೊಳಗೆ ತಾಲ್ಲೂಕಿನ ದೇವಾಲಯಗಳನ್ನು ಸ್ವಚ್ಛಗೊಳಿಸುತ್ತೇವೆ’ ಎಂದು ತಿಳಿಸಿದರು.</p>.<p>ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಮಾತನಾಡಿದರು. ಯೋಜನಾಧಿಕಾರಿಗಳಾದ ತಿಲಕ್ ರಾಜ್, ರವೀಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಮೈಲಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಸ್ವಚ್ಛತಾ ಕಾರ್ಯ ನಡೆಯಿತು.</p>.<p>ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ ಶೆಟ್ಟಿ ಮಾತನಾಡಿ, ‘ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸೂಚನೆಯಂತೆ ನಾಡಿನ ದೇವಾಲಯ, ಧಾರ್ಮಿಕ ಕ್ಷೇತ್ರಗಳಲ್ಲಿ ಎರಡು ಬಾರಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಆಗಸ್ಟ್ 15ರೊಳಗೆ ತಾಲ್ಲೂಕಿನ ದೇವಾಲಯಗಳನ್ನು ಸ್ವಚ್ಛಗೊಳಿಸುತ್ತೇವೆ’ ಎಂದು ತಿಳಿಸಿದರು.</p>.<p>ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಮಾತನಾಡಿದರು. ಯೋಜನಾಧಿಕಾರಿಗಳಾದ ತಿಲಕ್ ರಾಜ್, ರವೀಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>