ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಹೇಮಲತಾ ಬಿ. ಹುಲ್ಲೂರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಶನ್ ಬಿ.ಮಾಡಲಗಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ತೃಪ್ತಿ ಧರಣಿ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂಜೀವಕುಮಾರ ಜಿ., 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಚೈತ್ರ ಜೆ., ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಬಸವರಾಜ, ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ, ಆಡಳಿತ ಸಹಾಯಕ ಎಸ್.ಬಿ. ಕಮತಗಿ ಇದ್ದರು.