ಸೋಮವಾರ, 15 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮರಿಯಮ್ಮನಹಳ್ಳಿ : ರಾಷ್ಟ್ರೀಯ ಹೆದ್ದಾರಿ-50ರ ಕಥೆ ವ್ಯಥೆ

ಎಚ್.ಎಸ್.ಶ್ರೀಹರಪ್ರಸಾದ್
Published : 15 ಸೆಪ್ಟೆಂಬರ್ 2025, 5:39 IST
Last Updated : 15 ಸೆಪ್ಟೆಂಬರ್ 2025, 5:39 IST
ಫಾಲೋ ಮಾಡಿ
Comments
ಮರಿಯಮ್ಮನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬರುವ ತಿಮ್ಮಲಾಪುರ ಗ್ರಾಮಕ್ಕೆ ತೆರಳುವುದಕ್ಕೆ ಸರಿಯಾದ ಸರ್ವಿಸ್ ರಸ್ತೆ ಇಲ್ಲದ್ದರಿಂದ ಅಂಡರ್ ಪಾಸ್‍ನಲ್ಲಿ ಮಳೆ ನೀರು ಸಂಗ್ರಹವಾಗುತ್ತಿದೆ
ಮರಿಯಮ್ಮನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬರುವ ತಿಮ್ಮಲಾಪುರ ಗ್ರಾಮಕ್ಕೆ ತೆರಳುವುದಕ್ಕೆ ಸರಿಯಾದ ಸರ್ವಿಸ್ ರಸ್ತೆ ಇಲ್ಲದ್ದರಿಂದ ಅಂಡರ್ ಪಾಸ್‍ನಲ್ಲಿ ಮಳೆ ನೀರು ಸಂಗ್ರಹವಾಗುತ್ತಿದೆ
ಮರಿಯಮ್ಮನಹಳ್ಳಿ ಸಮೀಪದ 114-ಡಣಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ತುಂಗಭದ್ರ ಜಲಾಶಯದ ಹಿನ್ನೀರಿಗೆ ಸೇರುವ ಹಳ್ಳಕ್ಕೆ ನಿರ್ಮಿಸಿದ ಏಕಮುಖದ ಸೇತುವೆಯ ದೃಶ್ಯ
ಮರಿಯಮ್ಮನಹಳ್ಳಿ ಸಮೀಪದ 114-ಡಣಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ತುಂಗಭದ್ರ ಜಲಾಶಯದ ಹಿನ್ನೀರಿಗೆ ಸೇರುವ ಹಳ್ಳಕ್ಕೆ ನಿರ್ಮಿಸಿದ ಏಕಮುಖದ ಸೇತುವೆಯ ದೃಶ್ಯ
ಇ.ತುಕಾರಾಂ ಸಂಸದ
ಇ.ತುಕಾರಾಂ ಸಂಸದ
114-ಡಣಾಪುರ ಗ್ರಾಮದ ಬಳಿಯ ಹೆದ್ದಾರಿಗೆ ಮತ್ತೊಂದು ಮೇಲ್ಸುವೆ ನಿರ್ಮಾಣ ಆರಂಭಿಸಲಾಗಿದ್ದು ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ.
ಇ.ತುಕಾರಾಂ, ಸಂಸದ
ಹೋಬಳಿ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಹೆದ್ದಾರಿ ಬಳಿಯ ವಿವಿಧ ಗ್ರಾಮಗಳಿಗೆ ತೆರಳಲು ಸರಿಯಾದ ಸರ್ವಿಸ್ ರಸ್ತೆ ಚರಂಡಿ ಬೆಳಕಿನ ವ್ಯವಸ್ಥೆ ಸೇರಿದಂತೆ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.
ಕೆ.ನೇಮರಾಜನಾಯ್ಕ ಶಾಸಕ
ಚಿಲಕನಹಟ್ಟಿ ಗ್ರಾಪಂ ವ್ಯಾಪ್ತಿಯ ಚಿಲಕನಹಟ್ಟಿ ತಿಮ್ಮಲಾಪುರ ಪೋತಲಕಟ್ಟ ಕ್ರಾಸ್ ಹಾರುವನಹಳ್ಳಿ ಕ್ರಾಸ್ ಬಳಿ ಸರ್ವಿಸ್ ರಸ್ತೆ ಬೆಳಕಿನ ವ್ಯವಸ್ಥೆ ಮಾಡುವಂತೆ ಪಂಚಾಯಿತಿ ಹಾಗೂ ಗ್ರಾಮಸ್ಥರ ವತಿಯಿಂದ ಅನೇಕ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಡಿ.ಹನುಮಂತಪ್ಪ, ಚಿಲಕನಹಟ್ಟಿ ಗ್ರಾ‍ಪಂ ಅಧ್ಯಕ್ಷ
ಮರಿಯಮ್ಮನಹಳ್ಳಿಯಿಂದ ಪೋತಲಕಟ್ಟೆ ಕ್ರಾಸ್‍ವರೆಗೆ ಹಾದು ಹೋಗಿರುವ ಹೆದ್ದಾರಿಯಲ್ಲಿ ನಡೆದಿರುವ ಅನೇಕ ಅಪಘಾತಗಳಿಗೆ ಹೆದ್ದಾರಿ ಪ್ರಾಧಿಕಾರ ಮಾಡಿದ ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಕಾರಣ.
ಎಚ್.ಬಾಬು ನಧಾಫ್ ಮರಿಯಮ್ಮನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT