ಸಚಿವ ಶಂಕರ ಪಾಟೀಲ ಮುನ್ನೇನಕೊಪ್ಪ, ಮುಖಂಡರಾದ ಮಲ್ಲಿಕಾರ್ಜುನ ಸಾವುಕಾರ, ಲಿಂಗರಾಜ ಪಾಟೀಲ, ಹೇಮರಡ್ಡಿ ಕೊಣ್ಣೂರು, ರಮೇಶ ಪಾಟೀಲ, ಮಹೇಶ ಬುರ್ಲಿ, ಇಂಧುಮತಿ ಮಾನ್ವಿ, ವಿಶ್ವನಾಥ ಹಿರೇಗೌಡರ ಇದ್ದರು. ಪ್ರಕಾಶ ಬೆಂಡಿಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹದೇವಪ್ಪ ಕುಮಶಿ ಸ್ವಾಮೀಜಿಗೆ ಗೌರವ ಸಮರ್ಪಿಸಿದರು. ಕಾರ್ಯಕ್ರಮದ ನಂತರ ಸಚಿವ ಜೋಶಿ ಅವರು ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.