ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬಳ್ಳಾರಿ | ಪೊಲೀಸರಿಗೆ ‘ಹೊಸ ಕಾನೂನು’ ಜ್ಞಾನ

ಜುಲೈ 1ರಿಂದ ಭಾರತೀಯ ನ್ಯಾಯ ಸಂಹಿತೆ ಜಾರಿ; ತಜ್ಞರಿಂದ ತರಬೇತಿ
Published : 3 ಜೂನ್ 2024, 6:08 IST
Last Updated : 3 ಜೂನ್ 2024, 6:08 IST
ಫಾಲೋ ಮಾಡಿ
Comments
ರಂಜಿತ್‌ ಕುಮಾರ್‌ ಬಂಡಾರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ರಂಜಿತ್‌ ಕುಮಾರ್‌ ಬಂಡಾರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
‘ಗೊಂದಲಕ್ಕಿಲ್ಲ ಅವಕಾಶ’: ‘ಮೊದಲಿಗೆ ಮೈಸೂರಿನ ಪೊಲೀಸ್‌ ಅಕಾಡೆಮಿಗೆ ಆರು ಅಧಿಕಾರಿಗಳನ್ನು ಕಳುಹಿಸಿ ಅವರಿಗೆ ತರಬೇತಿ ಕೊಡಿಸಿದ್ದೆವು. ಅವರನ್ನು ‘ಮಾಸ್ಟರ್‌ ಟ್ರೈನರ್ಸ್‌’ ಎಂದು ಕರೆಯುತ್ತೇವೆ. ಅವರ ಮೂಲಕ ಈಗಾಗಲೇ ಶೇ 100ರಷ್ಟು ಅಧಿಕಾರಿಗಳಿಗೆ ಶೇ 80ರಷ್ಟು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಹೊಸ ಕಾನೂನು ಜಾರಿಯಾದಾಗ ಗೊಂದಲಗಳಿಗೆ ಅವಕಾಶ ನೀಡದಂತೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಕರಣ ದಾಖಲೀಕರಣದ ವೇಳೆ ಸೆಕ್ಷನ್‌ ತಪ್ಪಾಗಿ ನಮೂದು ಮಾಡಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಅವಕಾಶವಿದೆ. ಆದರೆ ಇಡೀ ಪ್ರಕ್ರಿಯೆಯಲ್ಲಿ ತಪ್ಪು ಮಾಡಬಾರದು. ಅದಕ್ಕಾಗಿ ತರಬೇತಿ ನೀಡುತ್ತಿದ್ದೇವೆ.  
–ರಂಜಿತ್‌ ಕುಮಾರ್‌ ಬಂಡಾರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT