ಸೋಮವಾರ, 20 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಷ್ಟ್ರೀಯ
ADVERTISEMENT
ಮುಂಬೈ: ನಾಪತ್ತೆಯಾಗಿದ್ದ ಬೆಂಗಳೂರಿನ ವ್ಯಕ್ತಿತ್ವ ವಿಕಸನ ಭಾಷಣಕಾರ ಶವವಾಗಿ ಪತ್ತೆ
Personality Coach Death: ಬೆಂಗಳೂರಿನ ಶಣ್ಮುಗ ಎಸ್. ಬಾಲಸುಬ್ರಮಣಿಯಂ ಅವರು ಮುಂಬೈನ ಮಾಥೆರಾನ್ ಗಿರಿಧಾಮದ 1,200 ಅಡಿ ಆಳದ ಕಮರಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಪ್ರಕರಣವನ್ನು ಆಕಸ್ಮಿಕ ಸಾವು ಎಂದು ದಾಖಲಿಸಲಾಗಿದೆ.
Last Updated 20 ಅಕ್ಟೋಬರ್ 2025, 19:13 IST
ಮಕ್ಕಳ ಸಾವು ಪ್ರಕರಣ: ಸಿರಪ್ ಕಂಪನಿ ಮಾಲೀಕ ರಂಗನಾಥನ್ಗೆ ನ್ಯಾಯಾಂಗ ಬಂಧನ
Cough Syrup Deaths: ಮಧ್ಯಪ್ರದೇಶದಲ್ಲಿ 20ಕ್ಕೂ ಹೆಚ್ಚು ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಲಬೆರಕೆ ಕೆಮ್ಮು ಸಿರಪ್ ‘ಕೋಲ್ಡ್ರಿಫ್’ ತಯಾರಿಸಿದ ತಮಿಳುನಾಡು ಮೂಲದ ಸಂಸ್ಥೆಯ ಮಾಲೀಕ ಜಿ.ರಂಗನಾಥನ್ಗೆ ಸ್ಥಳೀಯ ನ್ಯಾಯಾಲಯವು ಸೋಮವಾರ ನ್ಯಾಯಾಂಗ ಬಂಧನ ವಿಧಿಸಿದೆ.
Last Updated 20 ಅಕ್ಟೋಬರ್ 2025, 16:14 IST
ದುರ್ಬಲ ರಾಜ್ಯವಾಗುತ್ತಿದೆ ಪಶ್ಚಿಮ ಬಂಗಾಳ: ರಾಜ್ಯಪಾಲ ಬೋಸ್
West Bengal: ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
Last Updated 20 ಅಕ್ಟೋಬರ್ 2025, 15:13 IST
ಶಿಮ್ಲಾ: 13 ವರ್ಷದ ಬಾಲಕಿ ಮೇಲೆ ಪಂಚಾಯಿತಿ ಮುಖ್ಯಸ್ಥನಿಂದ ಅತ್ಯಾಚಾರ
Shimla Rape Case: ಹದಿಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಶಿಮ್ಲಾದ ಗ್ರಾಮ ಪಂಚಾಯಿತಿ ಮುಖ್ಯಸ್ಥನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Last Updated 20 ಅಕ್ಟೋಬರ್ 2025, 15:11 IST
ಜುಬಿನ್ ಸಾವಿನ ಪ್ರಕರಣ: ಸಿಂಗಪುರ ತಲುಪಿದ ತನಿಖಾಧಿಕಾರಿಗಳು
Jubin Garg Death Probe: ಗಾಯಕ ಜುಬಿನ್ ಗರ್ಗ್ ಸಾವಿನ ಪ್ರಕರಣದ ತನಿಖೆಯ ಭಾಗವಾಗಿ ಅಸ್ಸಾಂನ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸಿಂಗಪುರಕ್ಕೆ ಸೋಮವಾರ ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 20 ಅಕ್ಟೋಬರ್ 2025, 14:37 IST
ಒಡಿಶಾ: ದೇವಮಾನವನಿಂದ ಬಾಲಕಿಯ ಅತ್ಯಾಚಾರ
Sexual Assault Case: ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸ್ವಯಂ ಘೋಷಿತ ದೇವಮಾನವನನ್ನು ಒಡಿಶಾದ ಕಠಕ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.
Last Updated 20 ಅಕ್ಟೋಬರ್ 2025, 14:33 IST
Bihar Polls: ₹64 ಕೋಟಿ ಮೌಲ್ಯದ ಮದ್ಯ, ನಗದು ವಶ
Bihar Polls: ಅಕ್ಟೋಬರ್ 6ರಂದು ವಿಧಾನಸಭೆ ಚುನವಣಾ ವೇಳಾಪಟ್ಟಿ ಘೋಷಣೆಯಾದಂದಿನಿಂದ ಬಿಹಾರದಾದ್ಯಂತ ₹64.13 ಕೋಟಿ ಮೌಲ್ಯದ ಮದ್ಯ, ನಗದು, ಮಾದಕ ದ್ರವ್ಯ ಮತ್ತು ಉಚಿತವಾಗಿ ನೀಡಲು ಸಂಗ್ರಹಿಸಲಾಗಿದ್ದ ವಸ್ತುಗಳನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Last Updated 20 ಅಕ್ಟೋಬರ್ 2025, 14:27 IST
ADVERTISEMENT
ಬಿಹಾರ | ಒಪ್ಪಂದಕ್ಕೆ ಬಾರದ ‘ಇಂಡಿಯಾ’: RJD 143, ಕಾಂಗ್ರೆಸ್ 61ರಲ್ಲಿ ಸ್ಪರ್ಧೆ
Bihar Seat Sharing: ಬಿಹಾರ ವಿಧಾನಸಭಾ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳ ನಡುವೆ ಕೊನೆಗೂ ಅಧಿಕೃತವಾಗಿ ಸೀಟು ಹಂಚಿಕೆ ಒಪ್ಪಂದ ಏರ್ಪಡಲಿಲ್ಲ
Last Updated 20 ಅಕ್ಟೋಬರ್ 2025, 14:24 IST
ಆಯುಷ್ ವೈದ್ಯರ ನಿವೃತ್ತಿ ವಯಸ್ಸು ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗ
AYUSH and Allopathic doctors: ಅಲೋಪಥಿ ವೈದ್ಯರು ಹಾಗೂ ದೇಸಿ ವೈದ್ಯಕೀಯ ಪದ್ಧತಿಯ (ಆಯುರ್ವೇದ, ಯುನಾನಿ, ಹೋಮಿಯೊಪಥಿ) ವೈದ್ಯರ ನಡುವಿನ ಸಮಾನತೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಪ್ರಶ್ನೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್, ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದೆ.
Last Updated 20 ಅಕ್ಟೋಬರ್ 2025, 14:01 IST
ದೇಶದಲ್ಲಿ ಮಾವೋವಾದಿ ಭಯೋತ್ಪಾದನೆ ನಿರ್ಮೂಲನೆ: ಪ್ರಧಾನಿ ನರೇಂದ್ರ ಮೋದಿ
Narendra Modi: ಭಾರತವು ನಕ್ಸಲ್–ಮಾವೋವಾದಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಹಾದಿಯಲ್ಲಿದೆ. ಈ ಪಿಡುಗಿನಿಂದ ಮುಕ್ತವಾದ 100ಕ್ಕೂ ಹೆಚ್ಚು ಜಿಲ್ಲೆಗಳು ಈ ವರ್ಷ ದೀಪಾವಳಿಯನ್ನು ಗೌರವ, ಘನತೆಯಿಂದ ಆಚರಿಸಲಿವೆ
Last Updated 20 ಅಕ್ಟೋಬರ್ 2025, 13:58 IST
ADVERTISEMENT
<
1
2
...
1000
>
ADVERTISEMENT
ADVERTISEMENT