<p><strong>ಬಳ್ಳಾರಿ: </strong>ನಗರದ ಬಯಲು ರಂಗಮಂದಿರದಲ್ಲಿ ಡಿ.24 ರಿಂದ ಮೂರು ದಿನಗಳ ಕಾಲ ನೀನಾಸಂ-ರಂಗತೋರಣ ನಾಟಕೋತ್ಸವ ನಡೆಯಲಿದೆ ಎಂದು ರಂಗತೋರಣ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ತಿಳಿಸಿದರು.</p>.<p>ಮೊದಲ ದಿನ ನೀನಾಸಂ ನಾಟಕ ಆಶ್ಚರ್ಯ ಚೂಡಾಮಣಿ, ಎರಡನೇ ದಿನ ಸೇತುಬಂಧನ ಹಾಗೂ ಮೂರನೇ ದಿನ ರಂಗತೋರಣ ನಾಟಕ ದೂರದೇಶದ ಹಕ್ಕಿನಾಟಕ ಪ್ರದರ್ಶನ ನಡೆಯಲಿದೆ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಉತ್ಸವ ಈಗಾಗಲೇ ಶುಕ್ರವಾರದಿಂದ ತಾಲ್ಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ಆರಂಭವಾಗಿದ್ದು,ಶ್ರೀಧರಗಡ್ಡೆ, ಬಳ್ಳಾರಿ ನಗರದ ಪ್ಯುಪಿಟಲ್ಟ್ರೀ ಶಾಲೆ, ಸಂಡೂರು ತಾಲ್ಲೂಕಿನ ತೋರಣಗಲ್ಲು, ಸಿರುಗುಪ್ಪ ತಾಲ್ಲೂಕಿನ ಸಿರಿಗೇರಿ, ಸಿರುಗುಪ್ಪ ಪಟ್ಟಣ ಹಾಗೂ ಹಡಗಲಿಯಲ್ಲೂ ನಾಟಕೋತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ಜೋಳದರಾಶಿ ದೊಡ್ಡನಗೌಡ ಪ್ರತಿಷ್ಠಾನದ ಬಿ.ಸಿದ್ದನಗೌಡ, ರಾಮೇಶ ಟ್ರಸ್ಟ್ನ ಕೆ.ಪೊಂಪನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ನಗರದ ಬಯಲು ರಂಗಮಂದಿರದಲ್ಲಿ ಡಿ.24 ರಿಂದ ಮೂರು ದಿನಗಳ ಕಾಲ ನೀನಾಸಂ-ರಂಗತೋರಣ ನಾಟಕೋತ್ಸವ ನಡೆಯಲಿದೆ ಎಂದು ರಂಗತೋರಣ ಕಾರ್ಯದರ್ಶಿ ಪ್ರಭುದೇವ ಕಪ್ಪಗಲ್ಲು ತಿಳಿಸಿದರು.</p>.<p>ಮೊದಲ ದಿನ ನೀನಾಸಂ ನಾಟಕ ಆಶ್ಚರ್ಯ ಚೂಡಾಮಣಿ, ಎರಡನೇ ದಿನ ಸೇತುಬಂಧನ ಹಾಗೂ ಮೂರನೇ ದಿನ ರಂಗತೋರಣ ನಾಟಕ ದೂರದೇಶದ ಹಕ್ಕಿನಾಟಕ ಪ್ರದರ್ಶನ ನಡೆಯಲಿದೆ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಉತ್ಸವ ಈಗಾಗಲೇ ಶುಕ್ರವಾರದಿಂದ ತಾಲ್ಲೂಕಿನ ಚೇಳ್ಳಗುರ್ಕಿ ಗ್ರಾಮದಲ್ಲಿ ಆರಂಭವಾಗಿದ್ದು,ಶ್ರೀಧರಗಡ್ಡೆ, ಬಳ್ಳಾರಿ ನಗರದ ಪ್ಯುಪಿಟಲ್ಟ್ರೀ ಶಾಲೆ, ಸಂಡೂರು ತಾಲ್ಲೂಕಿನ ತೋರಣಗಲ್ಲು, ಸಿರುಗುಪ್ಪ ತಾಲ್ಲೂಕಿನ ಸಿರಿಗೇರಿ, ಸಿರುಗುಪ್ಪ ಪಟ್ಟಣ ಹಾಗೂ ಹಡಗಲಿಯಲ್ಲೂ ನಾಟಕೋತ್ಸವ ನಡೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ಜೋಳದರಾಶಿ ದೊಡ್ಡನಗೌಡ ಪ್ರತಿಷ್ಠಾನದ ಬಿ.ಸಿದ್ದನಗೌಡ, ರಾಮೇಶ ಟ್ರಸ್ಟ್ನ ಕೆ.ಪೊಂಪನಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>