ಭಾನುವಾರ, 8 ಮಾರ್ಚ್ 2026
×
ADVERTISEMENT

ಕಂಪ್ಲಿ: ರೈತರ ಚಿತ್ತ ಭತ್ತ ನಾಟಿಯತ್ತ 

ತುಂಗಭದ್ರಾ ಕಾಲುವೆ ವ್ಯಾಪ್ತಿಯಲ್ಲಿ ಮುಂಗಾರು ಕೃಷಿ ಚಟುವಟಿಕೆ ಚುರುಕು
Published : 7 ಜುಲೈ 2025, 4:30 IST
Last Updated : 7 ಜುಲೈ 2025, 4:30 IST
ADVERTISEMENT
ಫಾಲೋ ಮಾಡಿ
Comments
ಕಂಪ್ಲಿ ತಾಲ್ಲೂಕಿನ ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ ವಿವಿಧೆಡೆ ಭತ್ತ ನಾಟಿಗೆ ಮುನ್ನ ಹಸಿರೆಲೆ ಗೊಬ್ಬರವಾದ ಸೆಣಬು ಪಿಳ್ಳೆಪೆಸರು ಬೆಳೆದಿರುವ ದೃಶ್ಯ
ಕಂಪ್ಲಿ ತಾಲ್ಲೂಕಿನ ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ ವಿವಿಧೆಡೆ ಭತ್ತ ನಾಟಿಗೆ ಮುನ್ನ ಹಸಿರೆಲೆ ಗೊಬ್ಬರವಾದ ಸೆಣಬು ಪಿಳ್ಳೆಪೆಸರು ಬೆಳೆದಿರುವ ದೃಶ್ಯ
ನಾಟಿಗೆ ಮೊದಲು ಗದ್ದೆಗೆ ಕೊಟ್ಟಿಗೆ ಗೊಬ್ಬರ ಎರೆಹುಳು ಹಸಿರೆಲೆ ಗೊಬ್ಬರ ಸೇರಿಸಬೇಕು. ಅಧಿಕೃತ ಮಾರಾಟಗಾರರ ಬಳಿ ಬಿತ್ತನೆ ಬೀಜ ಕೃಷಿ ಪರಿಕರ ಖರೀದಿಸಿಸಿ ಕಡ್ಡಾಯ ಬಿಲ್ ಪಡೆಯಬೇಕು
ಕೆ. ಸೋಮಶೇಖರ ಕೃಷಿ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕಂಪ್ಲಿ
ಎಲ್.ಎಲ್.ಸಿ ಮತ್ತು ಎಚ್.ಎಲ್.ಸಿ ವಿತರಣಾ ನಾಲೆ ತೂಬು(ದ್ವಾರ)ಗಳ ದುರಸ್ತಿಯಾದರೆ ಕೊನೆ ಅಚ್ಚುಕಟ್ಟು ಭೂಮಿಗಳಿಗೂ ನೀರು ತಲುಪುತ್ತದೆ. ಅಧಿಕಾರಿಗಳು ತ್ವರಿತವಾಗಿ ಗಮನಹರಿಸಬೇಕು
ಬಿ. ಗಂಗಾಧರ ಜಿಲ್ಲಾ ಘಟಕದ ಅಧ್ಯಕ್ಷ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT