<p>ಹೊಸಪೇಟೆ(ವಿಜಯನಗರ): 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆರ್ಬಿಎಸ್ಎಸ್ಎನ್, ಎಸ್ಐಒಎಂ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘದ ಸಹಭಾಗಿತ್ವದಲ್ಲಿ ಸೋಮವಾರ ಕಾರಿಗನೂರಿನಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ನಂತರ ಆಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಪೌಷ್ಟಿಕ ಆಹಾರ ಬಳಕೆಯ ಕುರಿತು ಕಾರ್ಮಿಕರಿಗೆ ಜಾಗೃತಿ ಮೂಡಿಸಿ, ಅವರ ಆರೋಗ್ಯ ತಪಾಸಣೆ ಮಾಡಲಾಯಿತು. ಸಂಸ್ಥೆಯ ಹಿರಿಯ ಸಹಾಯಕ ವ್ಯವಸ್ಥಾಪಕ ಗೋಪಾಲ ಜೋಷಿ, ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ವೈದ್ಯರಾದ ಡಾ.ಗೌತಮ್, ಡಾ.ರಾಘವೇಂದ್ರ ಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ(ವಿಜಯನಗರ): 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆರ್ಬಿಎಸ್ಎಸ್ಎನ್, ಎಸ್ಐಒಎಂ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘದ ಸಹಭಾಗಿತ್ವದಲ್ಲಿ ಸೋಮವಾರ ಕಾರಿಗನೂರಿನಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ನಂತರ ಆಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಪೌಷ್ಟಿಕ ಆಹಾರ ಬಳಕೆಯ ಕುರಿತು ಕಾರ್ಮಿಕರಿಗೆ ಜಾಗೃತಿ ಮೂಡಿಸಿ, ಅವರ ಆರೋಗ್ಯ ತಪಾಸಣೆ ಮಾಡಲಾಯಿತು. ಸಂಸ್ಥೆಯ ಹಿರಿಯ ಸಹಾಯಕ ವ್ಯವಸ್ಥಾಪಕ ಗೋಪಾಲ ಜೋಷಿ, ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ವೈದ್ಯರಾದ ಡಾ.ಗೌತಮ್, ಡಾ.ರಾಘವೇಂದ್ರ ಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>