ವೇದಿಕೆಯ ತಾಲ್ಲೂಕು ಗೌರವ ಅಧ್ಯಕ್ಷ ಗೋವಿಂದಪ್ಪ, ಉಪಾಧ್ಯಕ್ಷ ಲೋಹಿತ್ ನಾಯಕ, ಪ್ರಧಾನ ಕಾರ್ಯದರ್ಶಿ ವಿ. ನಾಗರಾಜ, ಖಜಾಂಚಿ ಸಿ. ಲಿಂಗರಾಜ್, ಕರುನಾಡು ಕ್ರಯಾಶೀಲ ಸಮಿತಿಯ ಅಧ್ಯಕ್ಷ ಪಿ. ವೆಂಕಟೇಶ್, ಉಪಾಧ್ಯಕ್ಷ ಗುಜ್ಜಲ್ ಗಣೇಶ್, ಹಿರಿಯ ಸಲಹೆಗಾರ ಮರಿಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ ನಾಯಕ ಇತರರಿದ್ದರು.