<p><strong>ಹೊಸಪೇಟೆ (ವಿಜಯನಗರ):</strong> ‘ಸರ್ಕಾರ ಯಾವುದೇ ಶಾಲೆಯನ್ನು ಮುಚ್ಚಬಾರದು. ಸರ್ಕಾರಿ ಶಾಲೆಗಳ ವಿಲೀನ ನಿಲ್ಲಿಸಬೇಕು’ ಎಂದು ಸಾಹಿತಿ ಬಿ. ಪೀರ್ ಬಾಷಾ ಹೇಳಿದರು.</p>.<p>ನಗರದಲ್ಲಿ ಎಐಡಿಎಸ್ಒ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.</p>.<p>ಎಐಡಿಎಸ್ಒ ರಾಜ್ಯ ಘಟಕದ ಉಪಾಧ್ಯಕ್ಷ ಹಣಮಂತ ಮಾತನಾಡಿ, ‘ಸರ್ಕಾರವು ಜಾಗತಿಕರಣ, ಉದಾರೀಕರಣ ಹಾಗೂ ಖಾಸಗೀಕರಣ ನೀತಿಗಳನ್ನು ತರುವ ಮುನ್ನ, ಈ ದೇಶದಲ್ಲಿ ಖಾಸಗಿ ಶಾಲೆಗಳು ಬಹುಪಾಲು ಅಸ್ತಿತ್ವದಲ್ಲಿ ಇರಲಿಲ್ಲ. ಆದರೆ, ಈಗ ಜಾಗತಿಕ ಶಕ್ತಿಗಳ ಇಚ್ಛೆಯಂತೆ ಎಲ್ಲಾ ಸೇವಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ’ ಎಂದರು.</p>.<p>ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಎನ್. ಪ್ರಮೋದ್, ಎಐಡಿವೈಒ ಉಪಾಧ್ಯಕ್ಷ ಎರ್ರಿಸ್ವಾಮಿ, ಎಐಎಂಎಸ್ಎಸ್ ಅಧ್ಯಕ್ಷ ಶಿವಮ್ಮ, ಎಐಡಿಎಸ್ಒ ಅಧ್ಯಕ್ಷ ರವಿಕಿರಣ್, ಉಮಾದೇವಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ‘ಸರ್ಕಾರ ಯಾವುದೇ ಶಾಲೆಯನ್ನು ಮುಚ್ಚಬಾರದು. ಸರ್ಕಾರಿ ಶಾಲೆಗಳ ವಿಲೀನ ನಿಲ್ಲಿಸಬೇಕು’ ಎಂದು ಸಾಹಿತಿ ಬಿ. ಪೀರ್ ಬಾಷಾ ಹೇಳಿದರು.</p>.<p>ನಗರದಲ್ಲಿ ಎಐಡಿಎಸ್ಒ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.</p>.<p>ಎಐಡಿಎಸ್ಒ ರಾಜ್ಯ ಘಟಕದ ಉಪಾಧ್ಯಕ್ಷ ಹಣಮಂತ ಮಾತನಾಡಿ, ‘ಸರ್ಕಾರವು ಜಾಗತಿಕರಣ, ಉದಾರೀಕರಣ ಹಾಗೂ ಖಾಸಗೀಕರಣ ನೀತಿಗಳನ್ನು ತರುವ ಮುನ್ನ, ಈ ದೇಶದಲ್ಲಿ ಖಾಸಗಿ ಶಾಲೆಗಳು ಬಹುಪಾಲು ಅಸ್ತಿತ್ವದಲ್ಲಿ ಇರಲಿಲ್ಲ. ಆದರೆ, ಈಗ ಜಾಗತಿಕ ಶಕ್ತಿಗಳ ಇಚ್ಛೆಯಂತೆ ಎಲ್ಲಾ ಸೇವಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ’ ಎಂದರು.</p>.<p>ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಎನ್. ಪ್ರಮೋದ್, ಎಐಡಿವೈಒ ಉಪಾಧ್ಯಕ್ಷ ಎರ್ರಿಸ್ವಾಮಿ, ಎಐಎಂಎಸ್ಎಸ್ ಅಧ್ಯಕ್ಷ ಶಿವಮ್ಮ, ಎಐಡಿಎಸ್ಒ ಅಧ್ಯಕ್ಷ ರವಿಕಿರಣ್, ಉಮಾದೇವಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>