<p><strong>ಸಂಡೂರು</strong>: ‘ರಾಜ್ಯದ ಕಾಂಗ್ರೆಸ್ ಪಕ್ಷವು ದುರಾಡಳಿತ ನಡೆಸುತ್ತಿದೆ. ಸರ್ಕಾರ ಭ್ರಷ್ಟಾಚಾರಕ್ಕೆ ಬೇಸತ್ತು ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಕೆ.ಎಸ್. ದಿವಾಕರ್ ಆರೋಪಿಸಿದರು.</p>.<p>ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಪಟ್ಟಣದ ವಿಜಯ ವೃತ್ತದಲ್ಲಿ ಬಿಜೆಪಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ಬಳ್ಳಾರಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಎನ್. ರಾಮಕೃಷ್ಣ, ಮುಖಂಡರಾದ ಉಡೆದಸುರೇಶ್, ದರೋಜಿರಮೇಶ್, ಕುಡತಿನಿಯ ಹೊಳಕಡೆ ಹನುಮೇಶ್, ರಘುನಾಥ, ಕೆ.ಪ್ರವೀಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಡೂರು</strong>: ‘ರಾಜ್ಯದ ಕಾಂಗ್ರೆಸ್ ಪಕ್ಷವು ದುರಾಡಳಿತ ನಡೆಸುತ್ತಿದೆ. ಸರ್ಕಾರ ಭ್ರಷ್ಟಾಚಾರಕ್ಕೆ ಬೇಸತ್ತು ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಕೆ.ಎಸ್. ದಿವಾಕರ್ ಆರೋಪಿಸಿದರು.</p>.<p>ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಪಟ್ಟಣದ ವಿಜಯ ವೃತ್ತದಲ್ಲಿ ಬಿಜೆಪಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ಬಳ್ಳಾರಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಎನ್. ರಾಮಕೃಷ್ಣ, ಮುಖಂಡರಾದ ಉಡೆದಸುರೇಶ್, ದರೋಜಿರಮೇಶ್, ಕುಡತಿನಿಯ ಹೊಳಕಡೆ ಹನುಮೇಶ್, ರಘುನಾಥ, ಕೆ.ಪ್ರವೀಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>