ಗುರುವಾರ, 31 ಜುಲೈ 2025
×
ADVERTISEMENT
ADVERTISEMENT

ಸಫಾಯಿ ಕರ್ಮಚಾರಿಗಳು, ಪೌರಕಾರ್ಮಿಕರಿಗೆ ಸೌಲಭ್ಯ ತಲುಪಿಸಿ: ಚಂದ್ರಕಲಾ

Published : 26 ಜುಲೈ 2025, 6:22 IST
Last Updated : 26 ಜುಲೈ 2025, 6:22 IST
ಫಾಲೋ ಮಾಡಿ
Comments
ಪೌರಕಾರ್ಮಿಕರು ಸಫಾಯಿ ಕರ್ಮಚಾರಿಗಳು ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ
ಚಂದ್ರಕಲಾ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ
‘ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ’
ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಪೌರಕಾರ್ಮಿಕರ ಸಭೆ ಕರೆದು ಅವರ ಸಮಸ್ಯೆಗಳನ್ನು ಆಲಿಸಬೇಕು. ಅವರ ಪುನರ್ವಸತಿಗಾಗಿ ಸರ್ಕಾರ ರೂಪಿಸಿರುವ ನೀತಿ-ನಿಯಮಗಳ ಅರಿವು ಮೂಡಿಸಬೇಕು. ಅಧಿಕಾರಿಗಳು ಕಾಯ್ದೆಯನ್ವಯ ಪೌರಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT