ಭಾನುವಾರ, 1 ಮಾರ್ಚ್ 2026
×
ADVERTISEMENT

ತೆಕ್ಕಲಕೋಟೆ: ಸಜ್ಜಾದರೂ ಬಳಕೆಗೆ ಸಿಗದ ಶೌಚಾಲಯ

–ಚಾಂದ್ ಬಾಷ
Published : 13 ಸೆಪ್ಟೆಂಬರ್ 2024, 6:19 IST
Last Updated : 13 ಸೆಪ್ಟೆಂಬರ್ 2024, 6:19 IST
ADVERTISEMENT
ಫಾಲೋ ಮಾಡಿ
Comments
ಕಾಮಗಾರಿ ಮುಗಿಸಿದ ತಕ್ಷಣ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವಂತೆ ಪಿಡಿಒಗೆ ಸೂಚನೆ ನೀಡಲಾಗಿತ್ತು. ಆದರೆ ಈ ವರೆಗೆ ಹಸ್ತಾಂತರ ಮಾಡದಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಪರಿಶೀಲಿಸಲಾಗುವುದು
ಮನೋಹರ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ
ಅಡುಗೆ ಕೋಣೆ, ಶೌಚಾಲಯಕ್ಕೆ ಸಂಬಂಧಿಸಿದಂತೆ ಇನ್ನೂ ಸಣ್ಣ ಪುಟ್ಟ ಕಾಮಗಾರಿ ಬಾಕಿಯಿದೆ. ಶೀಘ್ರದಲ್ಲಿ ಮುಗಿಸಿ, ಅಧಿಕಾರಿಗಳು ಪರಿಶೀಲಿಸಿದ ನಂತರ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗುವುದು
ಲೀಲಾವತಿ, ಗ್ರಾ.ಪಂ ಪಿಡಿಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT