ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಧಾರಾಕಾರ ಮಳೆ: 20 ಹೆಕ್ಟೇರ್ ಬೆಳೆ ನಾಶ, 21 ಮನೆಗಳಿಗೆ ಹಾನಿ

Published : 12 ಜೂನ್ 2025, 16:18 IST
Last Updated : 12 ಜೂನ್ 2025, 16:18 IST
ಫಾಲೋ ಮಾಡಿ
Comments
ಕೊಟ್ಟೂರು ತಾಲ್ಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಸುರಿದ ನಿರಂತರ ಮಳೆಗೆ ಮೆಕ್ಕೆಜೋಳ ಎಳೆ ಪೈರು ನೀರಿನಿಂದ ಕೊಚ್ಚಿ ಹೋಗಿರುವುದನ್ನು ಕಂದಾಯ ಹಾಗೂ ಕೃಷಿ ಇಲಾಖಾಧಿಕಾರಿಗಳು ಗುರುವಾರ ಪರಿಶೀಲಿಸಿದರು
ಕೊಟ್ಟೂರು ತಾಲ್ಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಸುರಿದ ನಿರಂತರ ಮಳೆಗೆ ಮೆಕ್ಕೆಜೋಳ ಎಳೆ ಪೈರು ನೀರಿನಿಂದ ಕೊಚ್ಚಿ ಹೋಗಿರುವುದನ್ನು ಕಂದಾಯ ಹಾಗೂ ಕೃಷಿ ಇಲಾಖಾಧಿಕಾರಿಗಳು ಗುರುವಾರ ಪರಿಶೀಲಿಸಿದರು
ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಸುರಿದ ಮಳೆಗೆ ಸಮೀಪದ ಪೋತಲಕಟ್ಟೆ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದಿದೆ
ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಸುರಿದ ಮಳೆಗೆ ಸಮೀಪದ ಪೋತಲಕಟ್ಟೆ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT