ನಗರದಲ್ಲಿ ನಡೆದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರು ಈ ಭಾಗದ ದೊಡ್ಡ ನಾಯಕರು. ಕೇಂದ್ರದ ನಾಯಕರಾದ ಅಮಿತ್ ಶಾ, ರಾಜ್ಯದ ಉಸ್ತುವಾರಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ರಾಘವೇಂದ್ರ, ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಜನಾರ್ಧನರೆಡ್ಡಿ ಸಂಪರ್ಕದಲ್ಲಿದ್ದಾರೆ. ಅವರು ಪಕ್ಷಕ್ಕೆ ಬಂದರೆ ಶಕ್ತಿ ದೊರೆಯಲಿದೆ’ ಎಂದರು.