ಪುರಸಭೆ ಸದಸ್ಯ ಸಿ.ಆರ್. ಹನುಮಂತ, ಪ್ರಮುಖ ಕೆ. ಲಕ್ಷ್ಮಣ, ಎಚ್. ಶಕುಂತಲಾ, ಮಾರೇಶ್, ಹಾದಿಮನಿ ರಾಮಸ್ವಾಮಿ, ಸಿ.ಎ. ಚನ್ನಪ್ಪ, ಸಿ. ವೆಂಕಟೇಶ, ಪಿ.ಸಿ. ಅಂಜಿನಿ, ಕೃಷ್ಣ, ಅಂಜಿನಿಪ್ಪ, ತಾಲ್ಲೂಕು ಪಂಚಾಯಿತಿ ಇಒ ಆರ್.ಕೆ. ಶ್ರೀಕುಮಾರ್, ಪುರಸಭೆ ಮುಖ್ಯಾಧಿಕಾರಿ ಕೆ. ದುರುಗಣ್ಣ, ಉಪ ತಹಶೀಲ್ದಾರ್ ಬಿ. ರವೀಂದ್ರಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಎಡಿ ಮಮತಾ, ನಿಲಯ ಪಾಲಕ ಕೆ. ವಿರುಪಾಕ್ಷಿ, ಇಸಿಒಗಳಾದ ಟಿ.ಎಂ. ಬಸವರಾಜ, ಜಿ. ವೀರೇಶ್, ಆರೋಗ್ಯ ನಿರೀಕ್ಷಣಾಧಿಕಾರಿ ಪಿ. ಬಸವರಾಜ, ಕಂದಾಯ ನಿರೀಕ್ಷಕ ಜಗದೀಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.