ಮಂಗಳವಾರ, 3 ಮಾರ್ಚ್ 2026
×
ADVERTISEMENT

ರಾಷ್ಟ್ರೀಯ ಹೆದ್ದಾರಿ ಆಮೆಗತಿ ಕಾಮಗಾರಿ: ವರ್ಷದಲ್ಲಿ 49 ಅಪಘಾತ, 23 ಸಾವು

ಚಾಂದ್ ಬಾಷ
Published : 29 ಆಗಸ್ಟ್ 2024, 6:16 IST
Last Updated : 29 ಆಗಸ್ಟ್ 2024, 6:16 IST
ADVERTISEMENT
ಫಾಲೋ ಮಾಡಿ
Comments
ಜಿಲ್ಲಾಧಿಕಾರಿ ಲೋಕೋಪಯೋಗಿ ಸಚಿವರು ಹಾಗೂ ಮೂವರು ಸಂಸದರ ಜೊತೆ ಚರ್ಚಿಸಲಾಗಿದೆ. ಅಂತಿಮವಾಗಿ ಗುತ್ತಿಗೆದಾರರಿಗೆ ಡಿಸೆಂಬರ್ ಒಳಗೆ ಕಾಮಗಾರಿ ಮುಗಿಸುವಂತೆ ಸೂಚಿಸಲಾಗಿದೆ
ಬಿ.ಎಂ.ನಾಗರಾಜ, ಶಾಸಕ
ವಿದ್ಯುತ್ ಹಾಗೂ ನೀರು ಸರಬರಾಜು ಕಾಮಗಾರಿ ಅನುಮೋದನೆ ವಿಳಂಬ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಹೆದ್ದಾರಿ ಕಾಮಗಾರಿ ನಿಧಾನವಾಗಿದ್ದು ಡಿಸೆಂಬರ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ
ನರೇಂದ್ರ ಎನ್‌ಎಚ್‌ಎ ಚಿತ್ರದುರ್ಗ ವಿಭಾಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT