ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಅಸಂಘಟಿತ ಕಾರ್ಮಿಕರಿಗೆ ಸುರಕ್ಷತೆ, ಭದ್ರತೆ: ಸಚಿವ ಸಂತೋಷ್ ಲಾಡ್

Published : 6 ಜುಲೈ 2025, 5:21 IST
Last Updated : 6 ಜುಲೈ 2025, 5:21 IST
ಫಾಲೋ ಮಾಡಿ
Comments
ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗಾಗಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿ ರಚಿಸಲಾಗಿದ್ದು ಅದರ ಮೂಲಕ ನೇರವಾಗಿ ಸರ್ಕಾರ ವೇತನ ಪಾವತಿಸಲಿದೆ
– ಸಂತೋಷ್‌ ಲಾಡ್‌ ಕಾರ್ಮಿಕ ಇಲಾಖೆ ಸಚಿವ
ಎಸ್‌ಸಿ–ಎಸ್‌ಟಿ ಅಭ್ಯರ್ಥಿಗಳಿಗೆ ಆಶಾ ದೀಪ 
‘ದೇಶದಲ್ಲಿಯೇ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಆಶಾ ದೀಪ ಕಾರ್ಯಕ್ರಮ ಆರಂಭಿಸಲಾಗಿದ್ದು ಇದರಲ್ಲಿ ಯಾವುದೇ ಉದ್ದಿಮೆದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಅಥವಾ ಅಪ್ರೆಂಟಿಸ್ ತರಬೇತಿ ನೀಡಿದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 2 ವರ್ಷದವರೆಗೆ ಪ್ರತಿ ತಿಂಗಳು ₹7 ಸಾವಿರ ಸಹಾಯಧನ ನೀಡಲಾಗುವುದು. ಜೆಎಸ್‌ಡಬ್ಲ್ಯೂ ಕಂಪನಿಗೆ ₹19 ಲಕ್ಷ ಚೆಕ್ ವಿತರಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT