ಡಾ.ಶ್ರೀನಿವಾಸ್ ಮೂರ್ತಿ, ಬೆಂಗಳೂರು ವಿಶ್ವವಿದ್ಯಾಲಯದ ಸಂಸ್ಕೃತ ವಿಭಾಗದ ಮುಖ್ಯಸ್ಥರು, ಎಲ್ಲವನ್ನೂ ವಾಚ್ಯವಾಗಿ ಹೇಳುವುದಾದರೆ ಅದು ಕವಿತೆಯಾಗದು ಎಂದೂ ಹೇಳಿದರು. ಆಯೋಜಕರು ಗಲಾಟೆ ಮಾಡಿದವರ ತಂಡವನ್ನು ಸುಮ್ಮನಾಗಲು ಹೇಳಿದಾಗ, ಅವರೆಲ್ಲ ಕವಿಗೋಷ್ಠಿಯನ್ನು ಬಹಿಷ್ಕರಿಸಿ ಆಚೆಹೋದರು. ಗೋಷ್ಠಿ ಮತ್ತೆ ಮುಂದುವರಿಯಿತು.