<p><strong>ತೆಕ್ಕಲಕೋಟೆ:</strong> ಖಾಸಗಿ ಶಾಲೆಗಳು ನಾಯಿ ಕೊಡೆಯಂತೆ ತಲೆಯೆತ್ತಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವಿದ್ಯಾಭ್ಯಾಸವನ್ನು ಕಸಿಯುವ ನಿಟ್ಟಿನಲ್ಲಿ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ವಿಲೀನದ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವುದನ್ನ ವಿರೋಧಿಸುತ್ತೇವೆ ಎಂದು ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಮಿತಿ ಸದಸ್ಯ ನಾಗರಾಜ್ ಹೇಳಿದರು.</p>.<p>ಸಮೀಪದ ಎಂ ಸೂಗೂರು ಗ್ರಾಮದಲ್ಲಿ ಸೋಮವಾರ ನಡೆದ ಎಸ್ಎಫ್ಐ 56ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶಾಲಾ ಕಾಲೇಜಿನ ಹಾಸ್ಟೆಲ್ಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.</p>.<p>ಕಾರ್ಮಿಕ ಮುಖಂಡರಾದ ಕುಮಾರ್, ಕೆಂಚಪ್ಪ, ಸೋಮನಾಥ್, ಓಬಳೇಶ್, ಬೀರಪ್ಪ, ಹುಲುಗಪ್ಪ, ಎನ್ ವೀರೇಶ್, ವಿದ್ಯಾರ್ಥಿ ಮುಖಂಡರಾದ ವಸಂತ್ ಕುಮಾರ್ ರವಿ ಕುಮಾರ್ ರಮೇಶ್ ಪವನ್ ಮಲ್ಲಿಕಾರ್ಜುನ್ ಗಂಗಾಧರ್ ಸ್ವಾಮಿ ಮರಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ:</strong> ಖಾಸಗಿ ಶಾಲೆಗಳು ನಾಯಿ ಕೊಡೆಯಂತೆ ತಲೆಯೆತ್ತಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವಿದ್ಯಾಭ್ಯಾಸವನ್ನು ಕಸಿಯುವ ನಿಟ್ಟಿನಲ್ಲಿ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ವಿಲೀನದ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವುದನ್ನ ವಿರೋಧಿಸುತ್ತೇವೆ ಎಂದು ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಮಿತಿ ಸದಸ್ಯ ನಾಗರಾಜ್ ಹೇಳಿದರು.</p>.<p>ಸಮೀಪದ ಎಂ ಸೂಗೂರು ಗ್ರಾಮದಲ್ಲಿ ಸೋಮವಾರ ನಡೆದ ಎಸ್ಎಫ್ಐ 56ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶಾಲಾ ಕಾಲೇಜಿನ ಹಾಸ್ಟೆಲ್ಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.</p>.<p>ಕಾರ್ಮಿಕ ಮುಖಂಡರಾದ ಕುಮಾರ್, ಕೆಂಚಪ್ಪ, ಸೋಮನಾಥ್, ಓಬಳೇಶ್, ಬೀರಪ್ಪ, ಹುಲುಗಪ್ಪ, ಎನ್ ವೀರೇಶ್, ವಿದ್ಯಾರ್ಥಿ ಮುಖಂಡರಾದ ವಸಂತ್ ಕುಮಾರ್ ರವಿ ಕುಮಾರ್ ರಮೇಶ್ ಪವನ್ ಮಲ್ಲಿಕಾರ್ಜುನ್ ಗಂಗಾಧರ್ ಸ್ವಾಮಿ ಮರಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>