ಪರಿಷತ್ತಿನ ಬಳ್ಳಾರಿ ಜಿಲ್ಲಾಧ್ಯಕ್ಷ ಕೆ.ಬಿ. ಸಿದ್ದಲಿಂಗಪ್ಪ, ಸಾಹಿತಿ ರಾಜಶೇಖರ ಜಮಖಂಡಿ, ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಜಿ. ಬಸಪ್ಪ, ಚೇತನ ಸಾಹಿತ್ಯ ಸಂಸ್ಥೆಯ ಅಧ್ಯಕ್ಷ ಜಂಬುನಾಥ ಎಚ್.ಎಂ., ಉಪನ್ಯಾಸಕ ಎಚ್.ಎಂ. ನಿರಂಜನ್, ಶಿಕ್ಷಕಿ ಟಿ.ಎಂ. ಉಷಾರಾಣಿ, ಕದಳಿ ಮಹಿಳಾ ವೇದಿಕೆಯ ಆರ್. ಅಕ್ಕಮಹಾದೇವಿ, ಪರಿಷತ್ತಿನ ತಾಲ್ಲೂಕು ಅಧ್ಯಕ್ಷೆ ಸೌಭಾಗ್ಯಲಕ್ಷ್ಮಿ, ವಿಜಯನಗರ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಧುರಚೆನ್ನ ಶಾಸ್ತ್ರಿ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ನಾಯಕರ ಹುಲುಗಪ್ಪ, ಶಾರದಾ ಮಲಶೆಟ್ಟಿ, ನಿವೃತ್ತ ಶಿಕ್ಷಕ ಬಿ.ಎಂ.ಎಸ್. ಮೃತ್ಯುಂಜಯ, ಯತ್ನಳ್ಳಿ ಮಲ್ಲಯ್ಯ, ಶರಣು ಸ್ವಾಮಿ, ರವಿಶಂಕರ್ ಇತರರಿದ್ದರು.