<p>ಕಾನಹೊಸಹಳ್ಳಿ: ಸಮೀಪದ ಮಾಕನಡಕು ಗ್ರಾಮದ ಹೊರವಲಯದಲ್ಲಿ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.</p>.<p>ಬೆಳಗಟ್ಟೆ ಗ್ರಾಮದ ನಾಗರಾಜ(28) ಮೃತ ರೈತ. ಜಮೀನಿನಲ್ಲಿರುವ ಪಂಪ್ ಸೆಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಆಪರಾಧ ವಿಭಾಗದ ಪಿಎಸ್ಐ ನಾಗರತ್ನ, ಚಿಕ್ಕಜೋಗಿಹಳ್ಳಿ ಜೆಸ್ಕಾಂ ಜೆ.ಇ. ಆನಂದ ಭೇಟಿ ನೀಡಿದ್ದಾರೆ.</p>.<p>ಈ ಸಂಬಂಧ ಅವರ ತಂದೆ ಶರಣಪ್ಪ ನೀಡಿದ ದೂರಿನನ್ವಯ ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾನಹೊಸಹಳ್ಳಿ: ಸಮೀಪದ ಮಾಕನಡಕು ಗ್ರಾಮದ ಹೊರವಲಯದಲ್ಲಿ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.</p>.<p>ಬೆಳಗಟ್ಟೆ ಗ್ರಾಮದ ನಾಗರಾಜ(28) ಮೃತ ರೈತ. ಜಮೀನಿನಲ್ಲಿರುವ ಪಂಪ್ ಸೆಟ್ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಆಪರಾಧ ವಿಭಾಗದ ಪಿಎಸ್ಐ ನಾಗರತ್ನ, ಚಿಕ್ಕಜೋಗಿಹಳ್ಳಿ ಜೆಸ್ಕಾಂ ಜೆ.ಇ. ಆನಂದ ಭೇಟಿ ನೀಡಿದ್ದಾರೆ.</p>.<p>ಈ ಸಂಬಂಧ ಅವರ ತಂದೆ ಶರಣಪ್ಪ ನೀಡಿದ ದೂರಿನನ್ವಯ ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>