ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ತೆಕ್ಕಲಕೋಟೆ | ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ

ತೆಕ್ಕಲಕೋಟೆಯಲ್ಲಿ ಅವ್ಯವಸ್ಥೆ: ಸಕಾಲಕ್ಕೆ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ
ಚಾಂದ್ ಬಾಷ
Published : 28 ನವೆಂಬರ್ 2023, 5:52 IST
Last Updated : 28 ನವೆಂಬರ್ 2023, 5:52 IST
ಫಾಲೋ ಮಾಡಿ
Comments
ಆರೋಗ್ಯ ಕೇಂದ್ರದಲ್ಲಿನ ಖಾಲಿ ಹುದ್ದೆಗಳ ಕುರಿತಂತೆ ಕೆಡಿಪಿ ಸಭೆಯಲ್ಲಿ ಶಾಸಕರ ಗಮನಕ್ಕೆ ತರಲಾಗಿದೆ. ಈ ಕುರಿತಂತೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ
ಡಾ. ಬಿ.ಈರಣ್ಣ ಸಿರುಗುಪ್ಪ ತಾಲ್ಲೂಕು ವೈದ್ಯಾಧಿಕಾರಿ
ವೈದ್ಯರ ಕೊರತೆ ಕುರಿತು ಗಮನಕ್ಕೆ ಬಂದಿದೆ. ಮಕ್ಕಳ ತಜ್ಞರು ಸಾಮಾನ್ಯ ವೈದ್ಯ ಸ್ತ್ರೀರೋಗ ತಜ್ಞೆ ಎನ್‌ಸಿಡಿ ವೈದ್ಯಾಧಿಕಾರಿ ಹುದ್ದೆ ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು
ಡಾ. ವೈ.ರಮೇಶ್ ಬಾಬು ಜಿಲ್ಲಾ ವೈದ್ಯಾಧಿಕಾರಿ ಬಳ್ಳಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT