ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಚನ ಕಾವ್ಯ ಪ್ರಶಸ್ತಿಗೆ ಕೃತಿ ಆಹ್ವಾನ

Published 5 ಜೂನ್ 2023, 13:19 IST
Last Updated 5 ಜೂನ್ 2023, 13:19 IST
ಅಕ್ಷರ ಗಾತ್ರ

ಹೂವಿನಹಡಗಲಿ: ಇಲ್ಲಿನ ಸಿಂಚನ ಪ್ರಕಾಶನದಿಂದ ನೀಡಲಾಗುವ ಕಾವ್ಯ ಪುರಸ್ಕಾರಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ.

2021 ಹಾಗೂ 2022ರಲ್ಲಿ ಪ್ರಕಟಗೊಂಡ ಕಾವ್ಯ ಕೃತಿಗಳನ್ನು ಪುರಸ್ಕಾರಕ್ಕೆ ಪರಿಗಣಿಸಲಾಗುತ್ತದೆ. ಪುರಸ್ಕಾರವು ₹5ಸಾವಿರ ನಗದು, ಸ್ಮರಣಿಕೆ ಒಳಗೊಂಡಿರುತ್ತದೆ. ಆಸಕ್ತರು ತಮ್ಮ ಮೂರು ಕಾವ್ಯ ಕೃತಿಗಳನ್ನು ಕಳುಹಿಸಬೇಕು.

ವಿಳಾಸ: ಸುರೇಶ ಅಂಗಡಿ, ಸಿಂಚನ ಪ್ರಕಾಶನ, ಮುಖ್ಯ ಶಿಕ್ಷಕರು, ತುಂಗಭದ್ರಾ ಪ್ರೌಢಶಾಲೆ, ಹೂವಿನ ಹಡಗಲಿ-583 219, ವಿಜಯನಗರ ಜಿಲ್ಲೆ,

ಕೃತಿ ಕಳುಹಿಸಲು ಜುಲೈ 31 ಕೊನೆಯ ದಿನ ಎಂದು ಪ್ರಕಾಶನದ ಸವಿತಾ ಅಂಗಡಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಾಹಿತಿಗೆ: 9164499956, 9945707237.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT