<p><strong>ಹೂವಿನಹಡಗಲಿ</strong>: ‘ಮಾಜಿ ಸಚಿವ ಬಿ. ಶ್ರೀರಾಮುಲು ಅವರನ್ನು ಜನಾರ್ದನ ರೆಡ್ಡಿ ಏಕವಚನದಲ್ಲಿ ನಿಂದಿಸಿರುವುದು ಖಂಡನೀಯ’ ಎಂದು ವಾಲ್ಮೀಕಿ ಸಮಾಜದ ಮುಖಂಡ ಟಿ. ಪರಮೇಶ್ವರಪ್ಪ ಹೇಳಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದೆ ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶ್ರೀರಾಮುಲು ಅವರನ್ನು ಮುಖ್ಯಮಂತ್ರಿ ಮಾಡುತ್ತೇನೆಂದು ಹೇಳಿದ್ದ ರೆಡ್ಡಿ, ಈಗ ರಾಮುಲು ಕುಟುಂಬದ ವಿಚಾರಗಳನ್ನು ಪ್ರಸ್ತಾಪಿಸಿ ಹಗುರವಾಗಿ ಟೀಕಿಸಿರುವುದು ನೋವುಂಟು ಮಾಡಿದೆ. ರಾಮುಲು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.</p>.<p>ಅನಿಲ್ ಕುಮಾರ್ ಮಾತನಾಡಿ, ‘ಶ್ರೀರಾಮುಲು ತೇಜೋವಧೆಯನ್ನು ರೆಡ್ಡಿ ನಿಲ್ಲಿಸಬೇಕು’ ಎಂದರು. ರಾಮುಲು ಅಭಿಮಾನಿ ಬಳಗದ ಲಕ್ಷ್ಮಣ ಬಾರ್ಕಿ, ಕಿರಣಕುಮಾರ್, ಬಿ. ಶಿವಾನಂದಪ್ಪ, ಹನುಮಂತಪ್ಪ, ಮಂಜುನಾಥ, ಅಭಿಷೇಕ, ಮಲ್ಲಿಕಾರ್ಜುನ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ‘ಮಾಜಿ ಸಚಿವ ಬಿ. ಶ್ರೀರಾಮುಲು ಅವರನ್ನು ಜನಾರ್ದನ ರೆಡ್ಡಿ ಏಕವಚನದಲ್ಲಿ ನಿಂದಿಸಿರುವುದು ಖಂಡನೀಯ’ ಎಂದು ವಾಲ್ಮೀಕಿ ಸಮಾಜದ ಮುಖಂಡ ಟಿ. ಪರಮೇಶ್ವರಪ್ಪ ಹೇಳಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದೆ ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶ್ರೀರಾಮುಲು ಅವರನ್ನು ಮುಖ್ಯಮಂತ್ರಿ ಮಾಡುತ್ತೇನೆಂದು ಹೇಳಿದ್ದ ರೆಡ್ಡಿ, ಈಗ ರಾಮುಲು ಕುಟುಂಬದ ವಿಚಾರಗಳನ್ನು ಪ್ರಸ್ತಾಪಿಸಿ ಹಗುರವಾಗಿ ಟೀಕಿಸಿರುವುದು ನೋವುಂಟು ಮಾಡಿದೆ. ರಾಮುಲು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.</p>.<p>ಅನಿಲ್ ಕುಮಾರ್ ಮಾತನಾಡಿ, ‘ಶ್ರೀರಾಮುಲು ತೇಜೋವಧೆಯನ್ನು ರೆಡ್ಡಿ ನಿಲ್ಲಿಸಬೇಕು’ ಎಂದರು. ರಾಮುಲು ಅಭಿಮಾನಿ ಬಳಗದ ಲಕ್ಷ್ಮಣ ಬಾರ್ಕಿ, ಕಿರಣಕುಮಾರ್, ಬಿ. ಶಿವಾನಂದಪ್ಪ, ಹನುಮಂತಪ್ಪ, ಮಂಜುನಾಥ, ಅಭಿಷೇಕ, ಮಲ್ಲಿಕಾರ್ಜುನ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>