ಆದ್ದರಿಂದ ರಾಜ್ಯ ಸಂರಕ್ಷಿತ ಸ್ಮಾರಕಗಳ ಹತ್ತಿರ ಯಾವುದೇ ಗಣಿಗಾರಿಕೆ, ಕಾಮಗಾರಿ, ಸ್ಮಾರಕಗಳಿಗೆ ಧಕ್ಕೆ ಉಂಟು ಮಾಡುವ, ವಿರೂಪಗೊಳಿಸುವ, ಕಾರ್ಯಚಟುವಟಿಕೆ ಕೈಗೊಂಡಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕ ಡಾ.ಆರ್.ಶೇಜೇಶ್ವರ ಅವರು ತಿಳಿಸಿದ್ದಾರೆ.