ಬಳ್ಳಾರಿ: ಲೋಕಸಭೆ ಚುನಾವಣೆಯಲ್ಲಿಎಸ್ಯುಸಿಐಸಿ ಅಭ್ಯರ್ಥಿಯಾಗಿ ಎ.ದೇವದಾಸ್ ಸ್ಪರ್ಧಿಸಲಿದ್ದಾರೆ. ಮಾರ್ಚ್ ೨೮ ರಂದು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಸಮಿತಿ ಸದಸ್ಯ ಕೆ.ಸೋಮಶೇಖರ್ ತಿಳಿಸಿದರು.
ಪಕ್ಷವು ಕಲಬುರಗಿ, ರಾಯಚೂರು, ಯಾದಗಿರಿ, ದಾವಣಗೆರೆ, ಧಾರವಾಡ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿ ಏಳು ಕ್ಷೇತ್ರದಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ನಗರದಲ್ಲಿ ಸೋಮವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.