ರಾಜ್ಯದ ಎರಡೂ ಕರ್ನಾಟಕ ರೈತ ಸಂಘಗಳು, ಕರ್ನಾಟಕ ಪ್ರಾಂತ ರೈತ ಸಂಘ,ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಖಿಲ ಭಾರತ ಕಿಸಾನ್ಸಭಾ, ರೈತ–ಕೃಷಿ ಕಾರ್ಮಿಕರ ಸಂಘಟನೆ, ಅಖಿಲ ಭಾರತ ಕಿಸಾನ್ ಮಜ್ದೂರ್, ಕಿಸಾನ್ ಸ್ವರಾಜ್ ಹಾಗೂಕರ್ನಾಟಕ ಜನಶಕ್ತಿ ಸಂಘಟನೆಗಳು ಒಟ್ಟಾಗಿ ರಚನೆಯಾಗಿರುವ ಎಐಕೆಎಸ್ಸಿಸಿ ಮುಷ್ಕರವನ್ನು ಬೆಂಬಲಿಸಲಿವೆ.