ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸತ್ಯಾತ್ಮತೀರ್ಥ ಶ್ರೀಗಳಿಂದ ಜೋಡಿ ರಥ ಉದ್ಘಾಟನೆ

Published : 1 ಏಪ್ರಿಲ್ 2025, 15:49 IST
Last Updated : 1 ಏಪ್ರಿಲ್ 2025, 15:49 IST
ಫಾಲೋ ಮಾಡಿ
Comments
ಶ್ರೀರಾಮನವಮಿಯಂದು ನಡೆಯಲಿರುವ ಮರಿಯಮ್ಮನಹಳ್ಳಿಯ ಶ್ರೀಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿಯ ನೂತನ ಜೋಡಿ ರಥಗಳನ್ನು ಮಂಗಳವಾರ ಉತ್ತರಾಧಿಮಠದ ಸತ್ಯಾತ್ಮತೀರ್ಥ ಶ್ರೀಗಳು ಪೂಜೆ ಸಲ್ಲಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಶ್ರೀರಾಮನವಮಿಯಂದು ನಡೆಯಲಿರುವ ಮರಿಯಮ್ಮನಹಳ್ಳಿಯ ಶ್ರೀಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿಯ ನೂತನ ಜೋಡಿ ರಥಗಳನ್ನು ಮಂಗಳವಾರ ಉತ್ತರಾಧಿಮಠದ ಸತ್ಯಾತ್ಮತೀರ್ಥ ಶ್ರೀಗಳು ಪೂಜೆ ಸಲ್ಲಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಮರಿಯಮ್ಮನಹಳ್ಳಿಯಲ್ಲಿ ಮಂಗಳವಾರ ಉತ್ತರಾಧಿಮಠದ ಸತ್ಯಾತ್ಮತೀರ್ಥ ಶ್ರೀಗಳು ಶ್ರೀಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿಯ ನೂತನ ಜೋಡಿ ರಥಗಳನ್ನು ಲೋಕಾರ್ಪಣೆಗೊಳಿಸಿ ಅನುಗ್ರಹ ಸಂದೇಶ ನೀಡಿದರು.
ಮರಿಯಮ್ಮನಹಳ್ಳಿಯಲ್ಲಿ ಮಂಗಳವಾರ ಉತ್ತರಾಧಿಮಠದ ಸತ್ಯಾತ್ಮತೀರ್ಥ ಶ್ರೀಗಳು ಶ್ರೀಲಕ್ಷ್ಮಿನಾರಾಯಣಸ್ವಾಮಿ ಹಾಗೂ ಆಂಜನೇಯಸ್ವಾಮಿಯ ನೂತನ ಜೋಡಿ ರಥಗಳನ್ನು ಲೋಕಾರ್ಪಣೆಗೊಳಿಸಿ ಅನುಗ್ರಹ ಸಂದೇಶ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT