ಇದಕ್ಕೂ ಮುಂಚೆ ಬೆಂಗಳೂರಿನಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಳಾಮ್ಮ, ತಹಶೀಲ್ದಾರ್ ಅನಿಲ್ ಕುಮಾರ್ ಜಿ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಬಿಇಒ ಐ.ಆರ್.ಅಕ್ಕಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ರೆಡ್ಡಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಹನುಮಪ್ಪ ನಾಯಕ, ವಲಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ಸೈಯದ್ ದಾದಾ ಖಲಂದರ್, ಬಿ.ಎಸ್.ಮಂಜುನಾಥ್ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.