ಭಾನುವಾರ, 1 ಮಾರ್ಚ್ 2026
×
ADVERTISEMENT

ತೆಕ್ಕಲಕೋಟೆ | ಶಿಥಿಲ ಕೊಠಡಿಯಲ್ಲೇ ಬೋಧನೆ

Published : 31 ಜುಲೈ 2023, 5:09 IST
Last Updated : 31 ಜುಲೈ 2023, 5:09 IST
ADVERTISEMENT
ಫಾಲೋ ಮಾಡಿ
Comments
ಶಾಲೆಯ ಎಲ್ಲಾ ಕೊಠಡಿಗಳು ಶಿಥಿಲಗೊಂಡಿದ್ದು ಹೊಸ ಕೊಠಡಿಗಳನ್ನು ನಿರ್ಮಿಸಿ ಕೊಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಪರಿಶೀಲನೆ ನಡೆದಿದೆ.
ರೇಖಾ ಶ್ರೀವಾಣಿ, ಮುಖ್ಯಗುರು
ಶಿಥಿಲ ಕೊಠಡಿಗಳ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದಷ್ಟು ಶೀಘ್ರ ಹೊಸ ಕಟ್ಟಡ ನಿರ್ಮಾಣವಾಗುವ ಭರವಸೆ ಇದೆ.
ಎಚ್. ಗುರ‍ಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ, ಸಿರುಗುಪ್ಪ
ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಎಸ್.ಡಬ್ಯ್ಲೂ.ಎಸ್) ಯು ಮಳೆಯಿಂದ ಚಾವಣಿಯು ಸಂಪೂರ್ಣವಾಗಿ ತೊಟ್ಟಿಕ್ಕುತ್ತಿದೆ
ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಎಸ್.ಡಬ್ಯ್ಲೂ.ಎಸ್) ಯು ಮಳೆಯಿಂದ ಚಾವಣಿಯು ಸಂಪೂರ್ಣವಾಗಿ ತೊಟ್ಟಿಕ್ಕುತ್ತಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT