ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆಯಲ್ಲಿ ನಡೆಯುತ್ತಿರುವ ಉತ್ಖನನ ಸ್ಥಳದ ವೀಕ್ಷಣೆಗೆ ಜನ ತಂಡೋಪತಂಡವಾಗಿ ಆಗಮಿಸಿದರು
ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆಯಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಅಸ್ಥಿಪಂಜರಗಳು ದೊರೆತ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಗಾಬರಿಗೊಂಡ ಸಹ ನಿರ್ದೇಶಕಿ ನಮಿತಾ ಅಳುತ್ತ ಮೂಲೆಯಲ್ಲಿ ಕುಳಿತುಕೊಂಡರು
ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆಯಲ್ಲಿ ನಡೆಯುತ್ತಿರುವ ಉತ್ಖನನ ಸ್ಥಳದ ವೀಕ್ಷಣೆಗೆ ಜನ ತಂಡೋಪತಂಡವಾಗಿ ಆಗಮಿಸಿದರು