<p><strong>ತೆಕ್ಕಲಕೋಟೆ:</strong> ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಕುರಿತು ನಿರಂತರ ತಪಾಸಣೆ ಅಗತ್ಯ ಎಂದು ಎನ್ಸಿಡಿ ವೈದ್ಯೆ ಗಾಯತ್ರಿ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಶನಿವಾರ ನಡೆದ ಅಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನದಡಿ ಪ್ರತಿ ಮೂರು ತಿಂಗಳಿಗೊಮ್ಮೆ 30 ವರ್ಷ ಮೇಲ್ಪಟ್ಟವರು ವಿಶೇಷವಾಗಿ ಹೆಣ್ಣು ಮಕ್ಕಳು ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.</p>.<p>ಟಿಬಿ ಮೇಲ್ವಿಚಾರಕ ಹುಲಿಗೆಪ್ಪ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು. ಆಪ್ತ ಸಮಾಲೋಚಕಿ ಶೋಭಾ, ಪ್ರಯೋಗಶಾಲಾ ತಂತ್ರಜ್ಞೆ ತೇಜಸ್ವಿನಿ, ಡಿಇಒ ಚಂದ್ರಹಾಸ ಹಾಗೂ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ:</strong> ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು ಕುರಿತು ನಿರಂತರ ತಪಾಸಣೆ ಅಗತ್ಯ ಎಂದು ಎನ್ಸಿಡಿ ವೈದ್ಯೆ ಗಾಯತ್ರಿ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಶನಿವಾರ ನಡೆದ ಅಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನದಡಿ ಪ್ರತಿ ಮೂರು ತಿಂಗಳಿಗೊಮ್ಮೆ 30 ವರ್ಷ ಮೇಲ್ಪಟ್ಟವರು ವಿಶೇಷವಾಗಿ ಹೆಣ್ಣು ಮಕ್ಕಳು ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.</p>.<p>ಟಿಬಿ ಮೇಲ್ವಿಚಾರಕ ಹುಲಿಗೆಪ್ಪ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು. ಆಪ್ತ ಸಮಾಲೋಚಕಿ ಶೋಭಾ, ಪ್ರಯೋಗಶಾಲಾ ತಂತ್ರಜ್ಞೆ ತೇಜಸ್ವಿನಿ, ಡಿಇಒ ಚಂದ್ರಹಾಸ ಹಾಗೂ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>