<p><strong>ತೆಕ್ಕಲಕೋಟೆ</strong>: ಸಮೀಪದ ಸಿರಿಗೇರಿ ಗ್ರಾಮದಲ್ಲಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಸಿರಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಶುಕ್ರವಾರ ಕಣ್ಣಿನ ಉಚಿತ ತಪಾಸಣೆ ಶಿಬಿರ ನಡೆಯಿತು.</p>.<p>ಶಿವಮೊಗ್ಗದ ವೈದ್ಯ ಸುನಿಲ್ ಕುಮಾರ್ ಮಾತನಾಡಿ, ‘ಮನುಷ್ಯನಿಗೆ ಕಣ್ಣು ಬಹು ಮುಖ್ಯ ಅಂಗ. ಕಣ್ಣು ಇಲ್ಲದಿದ್ದರೆ ಪ್ರಪಂಚವೇ ಶೂನ್ಯ’ ಎಂದರು.</p>.<p>ಸಿರಿಗೇರಿ ವ್ಯಾಪ್ತಿಯ ಮುದ್ದಟನೂರು, ಶಾನವಾಸಪುರ, ಕೊಂಚಿಗೇರಿ, ಉತ್ತನೂರು, ಕರೂರು, ಎಂ. ಸೂಗೂರು, ನಡವಿ, ನಿಟ್ಟೂರು ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಜನರು ಕಣ್ಣಿನ ತಪಾಸಣೆಗೆ ಒಳಗಾದರು. ಶಸ್ತ್ರಚಿಕಿತ್ಸೆ ಆಯ್ಮೆಯಾದ 86 ಜನರನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕಳುಹಿಸಲಾಯಿತು.</p>.<p>ವೈದ್ಯರಾದ ಪ್ರತ್ಯುನ್ಯ, ಸುನಿಲ್ ಕುಮಾರ್, ಕೃಷ್ಣ, ನಾಗರಾಜ ಪೂಜಾರಿ, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಾನಂದಪ್ಪ, ಕೃಷ್ಣ, ಸತೀಶ, ಗಂಗಮ್ಮ, ಸಾದಿಕಲಿ, ಶೃತಿ, ಷಣ್ಮುಖ, ಅರುಣ ಕುಮಾರಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-25-629870938</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಕ್ಕಲಕೋಟೆ</strong>: ಸಮೀಪದ ಸಿರಿಗೇರಿ ಗ್ರಾಮದಲ್ಲಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಸಿರಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಶುಕ್ರವಾರ ಕಣ್ಣಿನ ಉಚಿತ ತಪಾಸಣೆ ಶಿಬಿರ ನಡೆಯಿತು.</p>.<p>ಶಿವಮೊಗ್ಗದ ವೈದ್ಯ ಸುನಿಲ್ ಕುಮಾರ್ ಮಾತನಾಡಿ, ‘ಮನುಷ್ಯನಿಗೆ ಕಣ್ಣು ಬಹು ಮುಖ್ಯ ಅಂಗ. ಕಣ್ಣು ಇಲ್ಲದಿದ್ದರೆ ಪ್ರಪಂಚವೇ ಶೂನ್ಯ’ ಎಂದರು.</p>.<p>ಸಿರಿಗೇರಿ ವ್ಯಾಪ್ತಿಯ ಮುದ್ದಟನೂರು, ಶಾನವಾಸಪುರ, ಕೊಂಚಿಗೇರಿ, ಉತ್ತನೂರು, ಕರೂರು, ಎಂ. ಸೂಗೂರು, ನಡವಿ, ನಿಟ್ಟೂರು ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಜನರು ಕಣ್ಣಿನ ತಪಾಸಣೆಗೆ ಒಳಗಾದರು. ಶಸ್ತ್ರಚಿಕಿತ್ಸೆ ಆಯ್ಮೆಯಾದ 86 ಜನರನ್ನು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕಳುಹಿಸಲಾಯಿತು.</p>.<p>ವೈದ್ಯರಾದ ಪ್ರತ್ಯುನ್ಯ, ಸುನಿಲ್ ಕುಮಾರ್, ಕೃಷ್ಣ, ನಾಗರಾಜ ಪೂಜಾರಿ, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಾನಂದಪ್ಪ, ಕೃಷ್ಣ, ಸತೀಶ, ಗಂಗಮ್ಮ, ಸಾದಿಕಲಿ, ಶೃತಿ, ಷಣ್ಮುಖ, ಅರುಣ ಕುಮಾರಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-25-629870938</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>