<p>ತೆಕ್ಕಲಕೋಟೆ: ಸಮೀಪದ ಕರೂರು ಗ್ರಾಮದ ಲಕ್ಷೀನಾರಾಯಣಸ್ವಾಮಿ ಜಾತ್ರೋತ್ಸವ ಗುರುವಾರ ವಿಜ್ರಂಭಣೆಯಿಂದ ಜರುಗಿತು.</p>.<p>ಜಾತ್ರೆಯ ಅಂಗವಾಗಿ ಬೆಳಿಗ್ಗೆ ದೇವರ ಚಿತ್ರಪಟ ಹಾಗೂ ಗಂಗೆಸ್ಥಳಪೂಜೆ ಮೆರವಣಿಗೆ ನಡೆಯಿತು.</p>.<p>ಸ್ವಾಮಿಗೆ ಅಭಿಷೇಕ, ಪೂಜೆ ನೆರವೇರಿಸಿ ಬೆಳ್ಳಿ ಆಭರಣ ಮತ್ತು ಹೂಗಳಿಂದ ವಿಶೇಷವಾಗಿ ಅಲಂಕರಿಸಿ ಮಹಾಮಂಗಳಾರತಿ ನಡೆಸಲಾಯಿತು. ಸಂಜೆ ದೇವಸ್ಥಾನದ ರಥ ಬೀದಿಯಿಂದ ಬಸವೇಶ್ವರ ದೇವಸ್ಥಾನದವರೆಗೆ ರಥವು ಸಾಗಿತು. ಭಕ್ತರು ಓಣು ಉತ್ತುತ್ತಿ ಮತ್ತು ಹೂ ಎಸೆದು ಭಕ್ತಿ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಕ್ಕಲಕೋಟೆ: ಸಮೀಪದ ಕರೂರು ಗ್ರಾಮದ ಲಕ್ಷೀನಾರಾಯಣಸ್ವಾಮಿ ಜಾತ್ರೋತ್ಸವ ಗುರುವಾರ ವಿಜ್ರಂಭಣೆಯಿಂದ ಜರುಗಿತು.</p>.<p>ಜಾತ್ರೆಯ ಅಂಗವಾಗಿ ಬೆಳಿಗ್ಗೆ ದೇವರ ಚಿತ್ರಪಟ ಹಾಗೂ ಗಂಗೆಸ್ಥಳಪೂಜೆ ಮೆರವಣಿಗೆ ನಡೆಯಿತು.</p>.<p>ಸ್ವಾಮಿಗೆ ಅಭಿಷೇಕ, ಪೂಜೆ ನೆರವೇರಿಸಿ ಬೆಳ್ಳಿ ಆಭರಣ ಮತ್ತು ಹೂಗಳಿಂದ ವಿಶೇಷವಾಗಿ ಅಲಂಕರಿಸಿ ಮಹಾಮಂಗಳಾರತಿ ನಡೆಸಲಾಯಿತು. ಸಂಜೆ ದೇವಸ್ಥಾನದ ರಥ ಬೀದಿಯಿಂದ ಬಸವೇಶ್ವರ ದೇವಸ್ಥಾನದವರೆಗೆ ರಥವು ಸಾಗಿತು. ಭಕ್ತರು ಓಣು ಉತ್ತುತ್ತಿ ಮತ್ತು ಹೂ ಎಸೆದು ಭಕ್ತಿ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>