<p><strong>ಬಳ್ಳಾರಿ:</strong> ತಾಲೂಕಿನ ಕೊರ್ಲಗುಂದಿ ಗ್ರಾಮದಲ್ಲಿ ಭಾನುವಾರ ಸಂಜೆ ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟರು.</p>.<p>ಹರ್ಷ (13 ವರ್ಷ), ಭರತ್ (11 ವರ್ಷ) ಹಾಗೂ ಎರ್ರಿಸ್ವಾಮಿ (13 ವರ್ಷ) ಮೃತರು.</p>.<p>ಹರ್ಷ ಹಾಗೂ ಭರತ್ ಒಂದೇ ಕುಟುಂಬದವರು. ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ದುರ್ಘಟನೆ ನಡೆಯಿತು.<br />ಭಾನುವಾರ ಮಧ್ಯರಾತ್ರಿ ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಯಿತು.</p>.<p><strong>ಸಚಿವರ ಭೇಟಿ:</strong> ನಗರದ ವಿಮ್ಸ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಬಾಲಕರ ಪೋಷಕರಿಗೆ ಸಾಂತ್ವನ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ತಾಲೂಕಿನ ಕೊರ್ಲಗುಂದಿ ಗ್ರಾಮದಲ್ಲಿ ಭಾನುವಾರ ಸಂಜೆ ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟರು.</p>.<p>ಹರ್ಷ (13 ವರ್ಷ), ಭರತ್ (11 ವರ್ಷ) ಹಾಗೂ ಎರ್ರಿಸ್ವಾಮಿ (13 ವರ್ಷ) ಮೃತರು.</p>.<p>ಹರ್ಷ ಹಾಗೂ ಭರತ್ ಒಂದೇ ಕುಟುಂಬದವರು. ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ದುರ್ಘಟನೆ ನಡೆಯಿತು.<br />ಭಾನುವಾರ ಮಧ್ಯರಾತ್ರಿ ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಯಿತು.</p>.<p><strong>ಸಚಿವರ ಭೇಟಿ:</strong> ನಗರದ ವಿಮ್ಸ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಬಾಲಕರ ಪೋಷಕರಿಗೆ ಸಾಂತ್ವನ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>