<p><strong>ಬಳ್ಳಾರಿ</strong>: ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದ ಮೂವರು ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಗಿದೆ. </p>.<p>ಎಚ್.ಕೆ. ರವಿಕುಮಾರ, ಜೆ.ಎಲ್.ಮೋಹನಕುಮಾರ, ಮಂಜಾನಾಯ್ಕ ಎಂಬುವವರನ್ನು ಸರ್ಕಾರದ ಬಿಡಗಡೆಗೆ ಪರಿಗಣಿಸಿತ್ತು. </p>.<p>ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ಮೂವರು ಶಿಕ್ಷಾ ಬಂಧಿಗಳಿಗೆ ಶುಕ್ರವಾರ ಬಿಡುಗಡೆ ಪ್ರಮಾಣ ಪತ್ರ ವಿತರಿಸಿದರು. </p>.<p>ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ರಾಜೇಶ ಹೊಸಮನೆ, ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ಸೇರಿದಂತೆ ಅಧಿಕಾರಿಗಳು ಈ ವೇಳೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿದ್ದ ಮೂವರು ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಗಿದೆ. </p>.<p>ಎಚ್.ಕೆ. ರವಿಕುಮಾರ, ಜೆ.ಎಲ್.ಮೋಹನಕುಮಾರ, ಮಂಜಾನಾಯ್ಕ ಎಂಬುವವರನ್ನು ಸರ್ಕಾರದ ಬಿಡಗಡೆಗೆ ಪರಿಗಣಿಸಿತ್ತು. </p>.<p>ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರು ಮೂವರು ಶಿಕ್ಷಾ ಬಂಧಿಗಳಿಗೆ ಶುಕ್ರವಾರ ಬಿಡುಗಡೆ ಪ್ರಮಾಣ ಪತ್ರ ವಿತರಿಸಿದರು. </p>.<p>ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ರಾಜೇಶ ಹೊಸಮನೆ, ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ಸೇರಿದಂತೆ ಅಧಿಕಾರಿಗಳು ಈ ವೇಳೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>