<p><strong>ಬಳ್ಳಾರಿ:</strong> ತುಂಗಭದ್ರಾ ಅಣೆಕಟ್ಟೆ ಗೇಟ್ ಅಳವಡಿಕೆ ತಂಡದಲ್ಲಿ ಕೆಲಸ ಮಾಡಿದ್ದ 35 ಮಂದಿಗೆ ತಲಾ ₹50 ಸಾವಿರ ಬಹುಮಾನ ನೀಡುವುದಾಗಿ ವಸತಿ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್ ಶನಿವಾರ ಘೋಷಿಸಿದ್ದಾರೆ. </p>.<p>ಬಳ್ಳಾರಿಯಲ್ಲಿ ಮಾತನಾಡಿದ ಅವರು, ‘ಗೇಟ್ ಅಳವಡಿಸಲು ಸಿಬ್ಬಂದಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ತಂಡದಲ್ಲಿರುವ ಒಟ್ಟು 35 ಮಂದಿಗೆ ಖುದ್ದು ಸನ್ಮಾನ ಮಾಡಿ, ₹50 ಸಾವಿರ ನಗದು ನೀಡುವುದಾಗಿ ಹೇಳಿದ್ದೆ. ಆದರೆ ಅನಿವಾರ್ಯ ಕಾರಣಗಳಿಂದ ಬೆಂಗಳೂರಿಗೆ ತುರ್ತಾಗಿ ತೆರಳಬೇಕಿದೆ. ಇನ್ನೆರಡು ಮೂರು ದಿನಗಳಲ್ಲಿ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ನೇತೃತ್ವದಲ್ಲಿ ಸಮಾರಂಭ ಆಯೋಜಿಸಲಾಗುವುದು’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ತುಂಗಭದ್ರಾ ಅಣೆಕಟ್ಟೆ ಗೇಟ್ ಅಳವಡಿಕೆ ತಂಡದಲ್ಲಿ ಕೆಲಸ ಮಾಡಿದ್ದ 35 ಮಂದಿಗೆ ತಲಾ ₹50 ಸಾವಿರ ಬಹುಮಾನ ನೀಡುವುದಾಗಿ ವಸತಿ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್ ಶನಿವಾರ ಘೋಷಿಸಿದ್ದಾರೆ. </p>.<p>ಬಳ್ಳಾರಿಯಲ್ಲಿ ಮಾತನಾಡಿದ ಅವರು, ‘ಗೇಟ್ ಅಳವಡಿಸಲು ಸಿಬ್ಬಂದಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ತಂಡದಲ್ಲಿರುವ ಒಟ್ಟು 35 ಮಂದಿಗೆ ಖುದ್ದು ಸನ್ಮಾನ ಮಾಡಿ, ₹50 ಸಾವಿರ ನಗದು ನೀಡುವುದಾಗಿ ಹೇಳಿದ್ದೆ. ಆದರೆ ಅನಿವಾರ್ಯ ಕಾರಣಗಳಿಂದ ಬೆಂಗಳೂರಿಗೆ ತುರ್ತಾಗಿ ತೆರಳಬೇಕಿದೆ. ಇನ್ನೆರಡು ಮೂರು ದಿನಗಳಲ್ಲಿ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ನೇತೃತ್ವದಲ್ಲಿ ಸಮಾರಂಭ ಆಯೋಜಿಸಲಾಗುವುದು’ ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>