‘ಸಾರ್ವಜನಿಕ ಜಾಗಗಳಲ್ಲಿ ನಿಗದಿತ ಶುಲ್ಕ ಸಂದಾಯ ಮಾಡಿ ಅನುಮತಿ ಪಡೆಯದೆ ಹಾಕಲಾಗಿದ್ದ, ಬ್ಯಾನರ್, ಬಂಟಿಂಗ್ಸ್ ಮತ್ತು ಕಟೌಟ್ಗಳನ್ನು ತೆರವುಗೊಳಿಸುತ್ತಿದ್ದು, ಇನ್ನು ಮುಂದೆ ಪೂರ್ವಾನುಮತಿ ಪಡೆಯದೆ ಜಾಹೀರಾತು ಹಾಕುವ ವ್ಯಕ್ತಿ ಮತ್ತು ಸಂಸ್ಥೆಗಳ ವಿರುದ್ಧ ದಂಡ ವಸೂಲಿ ಮಾಡಲಾಗುವುದು’ ಎಂದು ಮುಖ್ಯಾಧಿಕಾರಿ ಪರಶುರಾಮ ತಿಳಿಸಿದರು.